ಬೆಂಗಳೂರು: ಶಾಸಕರಾದ ಜಮೀರ್ ಅಹ್ಮದ್ ಖಾನ್ ಎಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿಯೇ ಎದುರಿಸುತ್ತಾರೆ. ಕಾನೂನು ಪ್ರಕಾರ ಎದುರಿಸಲು ಶಾಸಕರು ಸಮರ್ಥರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಶಾಸಕ ಜಮೀರ್ ಅಹ್ಮದ್ ಇಡಿ ದಾಳಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ವಿಧಾನಸೌಧದಲ್ಲಿಯೇ ಶ್ರೀನಿವಾಸ್ ಗೌಡರು ಮೂವತ್ತು ಕೋಟಿಯ ಆರೋಪಗಳನ್ನು ಮಾಡಿದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಸರ್ಕಾರ ರಚನೆ ಮಾಡಿದರು ಅಂತ ಅವರೇ ಹೇಳಿದ್ದರು. ಆದ್ರೆ ಇವರ ಮೇಲೆಲ್ಲ ದಾಳಿ ನಡೀತಾ? ಐಟಿ, ಎಸಿಬಿಯಲ್ಲಿ ಪ್ರಕರಣ ದಾಖಲಾಯ್ತಾ? ಆಪರೇಷನ್ ಕಮಲದ ವೇಳೆ ಯಾರ ಮೇಲೆ ದಾಳಿ ನಡೀತಾ? ಬಿಜೆಪಿಯಲ್ಲಿರೋರು ಪರಿಶುದ್ಧರಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.
ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…