Featured

ಜಮೀರ್ ಎಲ್ಲವನ್ನೂ ಕಾನೂನು ಪ್ರಕಾರ ಎದುರಿಸಲು  ಸಮರ್ಥರಿದ್ದಾರೆ : ಡಿ ಕೆ ಶಿವಕುಮಾರ್ -Vishwanews24

ಜಮೀರ್ ಎಲ್ಲವನ್ನೂ ಕಾನೂನು ಪ್ರಕಾರ ಎದುರಿಸಲು  ಸಮರ್ಥರಿದ್ದಾರೆ : ಡಿ ಕೆ ಶಿವಕುಮಾರ್ -Vishwanews24

ಬೆಂಗಳೂರು: ಶಾಸಕರಾದ ಜಮೀರ್ ಅಹ್ಮದ್ ಖಾನ್ ಎಲ್ಲವನ್ನೂ ಕಾನೂನಿನ ಚೌಕಟ್ಟಿನಲ್ಲಿಯೇ ಎದುರಿಸುತ್ತಾರೆ. ಕಾನೂನು ಪ್ರಕಾರ ಎದುರಿಸಲು ಶಾಸಕರು ಸಮರ್ಥರಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಶಾಸಕ ಜಮೀರ್ ಅಹ್ಮದ್ ಇಡಿ ದಾಳಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿದರು. ವಿಧಾನಸೌಧದಲ್ಲಿಯೇ ಶ್ರೀನಿವಾಸ್ ಗೌಡರು ಮೂವತ್ತು ಕೋಟಿಯ ಆರೋಪಗಳನ್ನು ಮಾಡಿದರು. ಇನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ 9 ಕೋಟಿ ತಂದು ಸರ್ಕಾರ ರಚನೆ ಮಾಡಿದರು ಅಂತ ಅವರೇ ಹೇಳಿದ್ದರು. ಆದ್ರೆ ಇವರ ಮೇಲೆಲ್ಲ ದಾಳಿ ನಡೀತಾ? ಐಟಿ, ಎಸಿಬಿಯಲ್ಲಿ ಪ್ರಕರಣ ದಾಖಲಾಯ್ತಾ? ಆಪರೇಷನ್ ಕಮಲದ ವೇಳೆ ಯಾರ ಮೇಲೆ ದಾಳಿ ನಡೀತಾ? ಬಿಜೆಪಿಯಲ್ಲಿರೋರು ಪರಿಶುದ್ಧರಾ ಎಂದು ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದರು.

ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು. ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ? ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದರು.

Vishwa News 24

Recent Posts

ಉಡುಪಿ : ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ : ಕೃಷ್ಣರಾಜ ತಂತ್ರಿ – vishwanews24

ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್‌ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್‌ಗಿಂದ…

37 minutes ago

ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ – vishwanews24

ಕೌಟುಂಬಿಕ ಕಲಹ : ಕೊಲೆಯಲ್ಲಿ  ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…

2 hours ago

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ – vishwanews24

ಲಡಾಖ್‌ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್‌ನಲ್ಲಿ4.1 ತೀವ್ರತೆಯ ಭೂಕಂಪ  ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…

3 hours ago

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ – vishwanews24

ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…

3 hours ago

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು – vishwanews24

ಹಾಸನ: ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆ ವಧು ಕರೆತರಲು  ತೆರಳುತ್ತಿದ್ದ ವೇಳೆ ಅಪಘಾತ ; ವರ ಸಾವು ಹಾಸನ: ಕೆಲವೇ…

3 hours ago

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ – vishwanews24

ಪುತ್ತೂರು: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸವಾರ ಸಾವು, ಯುವತಿಗೆ ಗಂಭೀರ ಗಾಯ ಪುತ್ತೂರು: ಉಪ್ಪಿನಂಗಡಿಯ ಬಜತ್ತೂರು ಗ್ರಾಮದ ನೀರಕಟ್ಟೆ…

3 hours ago