ಬೆಂಗಳೂರು: ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅವರ ಮನೆಯ ಮೇಲಿನ ಇಡಿ ದಾಳಿ ರಾಜಕೀಯ ಪ್ರೇರಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಪ್ರತಿಪಕ್ಷಗಳನ್ನು ಹೆದರಿಸುವ ಕೆಲಸ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಐಟಿ, ಇಡಿ ಬಳಸಿಕೊಂಡು ಕಿರುಕುಳ ನೀಡುವ ಬಿಜೆಪಿಯ ವರ್ತನೆ ಖಂಡನೀಯ ಎಂದು ಸಿದ್ದರಾಮಯ್ಯ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಮನೆ ಮತ್ತು ಕಚೇರಿಗಳ ಮೇಲೆ ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮಹಿಳೆಯ ಮೇಲೆ ಹಲ್ಲೆ ಆರೋಪ; ಸಾರ್ವಜನಿಕರ ಆಕ್ರೋಶ ಉಡುಪಿ: ಜಿಲ್ಲೆಯ ಮಲ್ಪೆ ಮೀನುಗಾರಿಕಾ ದಕ್ಕೆಯಲ್ಲಿ ಮಹಿಳೆಯ…
ವಿಧಾನಸಭಾ ಚುನಾವಣಾ ಸಮರ 2026: ಮೇ 4ಕ್ಕೆ ಐದು ರಾಜ್ಯಗಳ ಫಲಿತಾಂಶ ನವದೆಹಲಿ :ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು…
ಏರ್ ಕಂಡಿಷನರ್ ಸ್ಪೋಟಗೊಳ್ಳುತ್ತದೆ ಎಂಬುದು ತಪ್ಪು ಕಲ್ಪನೆ.. ಏಸಿಯಲ್ಲಿ ಇರುವ ಗ್ಯಾಸ್ಗೆ ಯಾವುದೇ ರೀತಿಯಲ್ಲೂ ಬೆಂಕಿ ಹಿಡಿಯಲ್ಲ.. ಕರಾವಳಿಗೆ ಕೂಲರ್ಗಿಂದ…
ಕೌಟುಂಬಿಕ ಕಲಹ : ಕೊಲೆಯಲ್ಲಿ ಅಂತ್ಯ - ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ ಮೈಸೂರು: ಸಣ್ಣ…
ಲಡಾಖ್ನಲ್ಲಿ 4.1 ತೀವ್ರತೆಯ ಭೂಕಂಪ ಲೇಹ್: ಗುರುವಾರ ಮುಂಜಾನೆ ಲಡಾಖ್ನಲ್ಲಿ4.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ…
ಬೆಂಗಳೂರಲ್ಲಿ ವರುಣನ ಆರ್ಭಟ : ಮೇ 1ರವರೆಗೂ ಮಳೆ ಮುನ್ಸೂಚನೆ ಬೆಂಗಳೂರು: ಬುಧವಾರ ಬೆಂಗಳೂರಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ 10…