ಕಲಬುರಗಿ: ಜಮ್ಮು-ಕಾಶ್ಮೀರದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡಲು ಮುಂದಾಗಿರುವ ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಅವರು ಇಂದು ಕಲಬುರಗಿಯಲ್ಲಿ 20 ಜನ ವಿಕಲಚೇತನರಿಗೆ ಸರ್ಕಾರದಿಂದ ವಾಹನ ವಿತರಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದರು. ಇದೇ ವೇಳೆ ಅವರು
ಈ ಹಿಂದೆ ಬಿಜೆಪಿ ಮತ್ತು ಪಿಡಿಪಿ ಮೈತ್ರಿ ಮಾಡಿಕೊಂಡರೂ ಉತ್ತಮ ಆಡಳಿತ ಕೊಡಲಾಗದೆ ಮೈತ್ರಿ ಮುರಿದುಬಿದ್ದಿದೆ. ಜಮ್ಮು-ಕಾಶ್ಮೀರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಎರಡೂ ಪಕ್ಷಗಳು ವಿಫಲವಾಗಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ ಎಂದರು.
ಇಷ್ಟಾದ ನಂತರವೂ ಮುಂದಿನ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಬಿಜೆಪಿ ಮತ್ತೆ ಸರ್ಕಾರ ರಚನೆ ಮಾಡುವ ಕಸರತ್ತು ಮಾಡುವ ನಾಟಕವಾಡುತ್ತಿದ್ದೆ ಅಂತ ಕಿಡಿಕಾರಿದರು.
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…