ಜಯಪ್ರಕಾಶ್ ಹೆಗ್ಡೆ ವಿರುದ್ಧ ಹೈಕಮಾಂಡ್ಗೆ ದೂರು ನೀಡಿದ ಸುರ್ಜೇವಾಲ:ಚುನಾವಣಾ ಪ್ರಚಾರದಲ್ಲಿ ಸಿದ್ಧರಾಮಯ್ಯ – ರಾಹುಲ್ ಗಾಂಧಿಯನ್ನು ಕಡೆಗಣಿಸಿದ ಹಿನ್ನಲೆ: ವಿಶ್ವನ್ಯೂಸ್24 ಭಾರತ್
ಉಡುಪಿ: ಉಡುಪಿ ಚಿಕ್ಕಮಗಳೂರು ಲೋಕಸಭಾ ಚುನಾವಣೆಗೆ ಇನ್ನೆರಡು ದಿನ ಬಾಕಿರುವಾಗಲೇ ಕಾಂಗ್ರೇಸ್ನಲ್ಲಿ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ವಿರುದ್ಧ ದೊಡ್ಡ ಮಟ್ಟಿನಲ್ಲಿ ಅಸಮಾಧಾನ ಹೊರಬಿದ್ದಿದೆ.
ಉಡುಪಿ ಚಿಕ್ಕಮಗಳೂರಿನ ಯಾವುದೇ ಚುನಾವಣಾ ಭಾಷಣ ಹಾಗೂ ಪ್ರಚಾರದಲ್ಲಿ ಮುಖ್ಯಮಂತ್ರಿ ಸಿಧ್ಧರಾಮಯ್ಯ ಹಾಗೂ ರಾಹುಲ್ ಗಾಂಧಿಯ ವಿಚಾರ ಉಲ್ಲೇಖಿಸದಿರುವುದು ಜಯಪ್ರಕಾಶ್ ಹೆಗ್ಡೆಯ ವಿರುದ್ಧ ಮುಖ್ಯಮಂತ್ರಿಯ ಅಭಿಮಾನಿಗಳು ತಿರುಗಿಬಿದ್ದಿದ್ದು ಸುರ್ಜೇವಾಲ ಅವರಿಗೆ ದೂರು ನೀಡಿದ ಹಿನ್ನಲೆಯಲ್ಲಿ ಹೈಕಮಾಂಡಿಗೆ ಈ ವಿಚಾರ ಸಲ್ಲಿಕೆಯಾಗಿದೆ ಎನ್ನಲಾಗಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…