ಚೆನ್ನೈ: ಎಐಎಡಿಎಂಕೆ ಪಕ್ಷದ ಮಾಜಿ ನಾಯಕಿ ದಿವಂಗತ ಜೆ.ಜಯಲಲಿತಾ ಅವರ 73 ನೇ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಗೌರವ ಸಲ್ಲಿಸಿದ್ದಾರೆ.
‘ಜನಪರ ನೀತಿಗಳು ಮತ್ತು ದೀನ ದಲಿತರನ್ನು ಸಬಲೀಕರಿಸುವ ಪ್ರಯತ್ನಗಳ ಮೂಲಕ ಜಯಲಲಿತಾ ಅವರು ವ್ಯಾಪಕವಾಗಿ ಜನಮೆಚ್ಚುಗೆ ಪಡೆದಿದ್ದರು. ನಮ್ಮ ನಾರಿ ಶಕ್ತಿಯನ್ನು ಸಶಕ್ತಗೊಳಿಸುವ ಅವರು ಪ್ರಯತ್ನಗಳು ಗಮನಾರ್ಹವಾದುದು. ಅವರೊಂದಿಗೆ ನಡೆಸಿದ ಹಲವು ಚರ್ಚೆಗಳನ್ನೂ ಸದಾ ನೆನಪಿಸಿಕೊಳ್ಳುತ್ತೇನೆ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.
ಮುಸ್ಲಿಮ್ ಒಕ್ಕೂಟದ 2021-22ನೇ ಸಾಲಿನ ಕಾಪು ತಾಲ್ಲೂಕು ಘಟಕದ ಅಧ್ಯಕ್ಷರಾಗಿ ಶಭಿ ಅಹ್ಮದ್ ಕಾಝಿ -Vishwanews24
ತಮಿಳುನಾಡು ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಒ ಪನ್ನೀರಸೆಲ್ವಂ ಮತ್ತು ಆಡಳಿತರೂಢ ಪಕ್ಷದ ಇತರ ನಾಯಕರು ನಗರದಲ್ಲಿರುವ ಪಕ್ಷದ ಕೇಂದ್ರ ಕಚೇರಿಯಲ್ಲರುವ ಜಯಲಲಿತಾ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಎಐಎಡಿಎಂಕೆ ಪಕ್ಷ ರಾಜ್ಯದಾದ್ಯಂತ ಆರೋಗ್ಯ ಶಿಬಿರ ಸೇರಿದಂತೆ ಹಲವು ಜನಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಜಯಲಲಿತಾ ಅವರ 73ನೇ ಜನ್ಮದಿನವನ್ನು ಆಚರಿಸಿದೆ.
ವಿ ಕೆ ಶಶಿಕಲಾ, ಅಮ್ಮ ಮಕ್ಕಳ್ ಮುನ್ನೇತ್ರ ಕಜಗಂ ನಾಯಕ ಟಿ ಟಿ ದಿನಕರನ್ ಮತ್ತಿತರ ನಾಯಕರು ಜಯಲಲಿತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]