Featured

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ – Vishwanews24

ಜರ್ಮನಿ ಭಾರತೀಯರಿಂದ ‘2024 ಒನ್ಸ್‌ಮೋರ್‌ ಮೋದಿ’ ಜಯಘೋಷ

ಬರ್ಲಿನ್: ಜರ್ಮನಿಯ ಬರ್ಲಿನ್‌ಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದ ಪ್ರಧಾನಿ ನರೇಂದ್ರಮೋದಿ ಅವರು ಜರ್ಮನಿಯ ಭಾರತೀಯರನ್ನುದ್ದೇಶಿಸಿ ಮಾತನಾಡಿದರು. ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರ ಸಹ-ಅಧ್ಯಕ್ಷತೆಯಲ್ಲಿ ಬರ್ಲಿನ್‌ನಲ್ಲಿ ಕಾರ್ಯಕ್ರಮ ನಡೆಯಿತು.

ಬರ್ಲಿನ್‌ನ ಮುಖ್ಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರಮೋದಿ ಭಾಷಣ ಮಾಡಲು ವೇದಿಕೆಗೆ ಬರುತ್ತಿದ್ದಂತೆ ಅಲ್ಲಿ ನೆಲೆಸಿರುವ ಭಾರತೀಯರು `2024 ಒನ್ಸ್ಮೋರ್ ಮೋದಿ’ (2024ರ ಚುನಾವಣೆಯಲ್ಲಿ ಮತ್ತೊಮ್ಮೆ ಮೋದಿ ಅಧಿಕಾರಕ್ಕೆ ಬರಬೇಕು) ಎಂದು ಜಯಘೋಷ ಕೂಗಿದರು.

ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ನಿಮ್ಮೆಲ್ಲರನ್ನು ನೋಡಿ ತುಂಬಾ ಸಂತೋಷವಾಗುತ್ತಿದೆ. ಯುವಸಮೂಹವೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿರುವುದು ಇನ್ನಷ್ಟು ಖುಷಿ ನೀಡಿದೆ ಎಂದರು.

ಈ ಹಿಂದೆ ವಿದೇಶಿಯರ ಆಳ್ವಿಕೆಯಿಂದ ದೇಶ ತನ್ನ ಸ್ವಾಭಿಮಾನವನ್ನೇ ಕಳೆದುಕೊಂಡಿತ್ತು. ಇಂದು ಅಭಿವೃದ್ಧಿಯ ಆದಿಯಲ್ಲಿ ಮುನ್ನಡೆಯುತ್ತಿದೆ. ದೇಶದ ಸಂಪನ್ಮೂಲದಲ್ಲಿ ಎಂದಿಗೂ ಕೊರತೆಯಾಗುವುದಿಲ್ಲ ಎಂದೂ ಅವರು ಹೇಳಿದರು.

ಮುಂದುವರಿದು, ಯಾವುದೇ ಸುಧಾರಣೆಗೆ ರಾಜಕೀಯ ಇಚ್ಛಾಶಕ್ತಿ ಬೇಕು. ಇಂದು ಭಾರತದಲ್ಲಿ ಜೀವನ ಗುಣಮಟ್ಟ, ಶಿಕ್ಷಣದ ಗುಣಮಟ್ಟ ಸೇರಿದಂತೆ ಎಲ್ಲ ಕ್ಷೇತ್ರಗಳೂ ಮುನ್ನಡೆಯುತ್ತಿವೆ. ಅಧಿಕಾರ ಶಾಹಿಯಾಗಿದ್ದ ಕಚೇರಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿವೆ. ಸರ್ಕಾರ ತನ್ನ ಸುಧಾರಣೆಗಳ ಮೂಲಕ ದೇಶವನ್ನು ಪರಿವರ್ತಿಸುತ್ತಿದೆ ಎಂದು ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago