ಮಂಗಳೂರು : ಜಲಪ್ರಳಯದಿಂದ ಮನೆ ತೋಟ ಕಳೆದುಕೊಂಡಿರುವ ನಿರಾಶ್ರಿತರಿಗೆ ಮನೆಯಲ್ಲಿ ಆಶ್ರಯ ನೀಡಿ ಊಟ ಉಪಚಾರಾ ಮಾಡುತ್ತಿರುವ ಅಗರೀಮಾರ್ ಜಲಜಾಕ್ಷಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉಂಟಾದ ಜಲಪ್ರವಾಹದಲ್ಲಿ ಮನೆ, ತೋಟ, ಗದ್ದೆ ಸರ್ವಸ್ವವನ್ನೂ ಕಳೆದುಕೊಂಡಿರುವ ನೆರೆ ಸಂತ್ರಸ್ಥರಿಗೆ ತನ್ನ ಮನೆಯಲ್ಲೇ ನೆಲೆ, ಆಶ್ರಯ ನೀಡಿ ಊಟ ಉಪಚಾರ ಮಾಡುತ್ತಿದ್ದಾರೆ ಅಗರೀಮಾರ್ ಜಲಜಾಕ್ಷಿ . ಜಲಪ್ರವಾಹ ಉಂಟಾದ ದಿನದಿಂದ ಇಂದಿನವರೆಗೂ ಅವರು ಸುಮಾರು 56 ಮಂದಿ ನಿರಾಶ್ರಿತರಿಗೆ ಮನೆಯಲ್ಲಿ ಊಟ ಉಪಚಾರ ನೀಡುತ್ತಿದ್ದಾರೆ.
ಅಗರೀಮಾರ್ ಜಲಜಾಕ್ಷಿ ಅವರ ಈ ಸೇವಾ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…