ಮಂಗಳೂರು : ಜಲಪ್ರಳಯದಿಂದ ಮನೆ ತೋಟ ಕಳೆದುಕೊಂಡಿರುವ ನಿರಾಶ್ರಿತರಿಗೆ ಮನೆಯಲ್ಲಿ ಆಶ್ರಯ ನೀಡಿ ಊಟ ಉಪಚಾರಾ ಮಾಡುತ್ತಿರುವ ಅಗರೀಮಾರ್ ಜಲಜಾಕ್ಷಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉಂಟಾದ ಜಲಪ್ರವಾಹದಲ್ಲಿ ಮನೆ, ತೋಟ, ಗದ್ದೆ ಸರ್ವಸ್ವವನ್ನೂ ಕಳೆದುಕೊಂಡಿರುವ ನೆರೆ ಸಂತ್ರಸ್ಥರಿಗೆ ತನ್ನ ಮನೆಯಲ್ಲೇ ನೆಲೆ, ಆಶ್ರಯ ನೀಡಿ ಊಟ ಉಪಚಾರ ಮಾಡುತ್ತಿದ್ದಾರೆ ಅಗರೀಮಾರ್ ಜಲಜಾಕ್ಷಿ . ಜಲಪ್ರವಾಹ ಉಂಟಾದ ದಿನದಿಂದ ಇಂದಿನವರೆಗೂ ಅವರು ಸುಮಾರು 56 ಮಂದಿ ನಿರಾಶ್ರಿತರಿಗೆ ಮನೆಯಲ್ಲಿ ಊಟ ಉಪಚಾರ ನೀಡುತ್ತಿದ್ದಾರೆ.
ಅಗರೀಮಾರ್ ಜಲಜಾಕ್ಷಿ ಅವರ ಈ ಸೇವಾ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…