ಮಂಗಳೂರು : ಜಲಪ್ರಳಯದಿಂದ ಮನೆ ತೋಟ ಕಳೆದುಕೊಂಡಿರುವ ನಿರಾಶ್ರಿತರಿಗೆ ಮನೆಯಲ್ಲಿ ಆಶ್ರಯ ನೀಡಿ ಊಟ ಉಪಚಾರಾ ಮಾಡುತ್ತಿರುವ ಅಗರೀಮಾರ್ ಜಲಜಾಕ್ಷಿ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉಂಟಾದ ಜಲಪ್ರವಾಹದಲ್ಲಿ ಮನೆ, ತೋಟ, ಗದ್ದೆ ಸರ್ವಸ್ವವನ್ನೂ ಕಳೆದುಕೊಂಡಿರುವ ನೆರೆ ಸಂತ್ರಸ್ಥರಿಗೆ ತನ್ನ ಮನೆಯಲ್ಲೇ ನೆಲೆ, ಆಶ್ರಯ ನೀಡಿ ಊಟ ಉಪಚಾರ ಮಾಡುತ್ತಿದ್ದಾರೆ ಅಗರೀಮಾರ್ ಜಲಜಾಕ್ಷಿ . ಜಲಪ್ರವಾಹ ಉಂಟಾದ ದಿನದಿಂದ ಇಂದಿನವರೆಗೂ ಅವರು ಸುಮಾರು 56 ಮಂದಿ ನಿರಾಶ್ರಿತರಿಗೆ ಮನೆಯಲ್ಲಿ ಊಟ ಉಪಚಾರ ನೀಡುತ್ತಿದ್ದಾರೆ.
ಅಗರೀಮಾರ್ ಜಲಜಾಕ್ಷಿ ಅವರ ಈ ಸೇವಾ ಕಾರ್ಯಕ್ಕೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ.
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…
ಕುಂದಾಪುರ: ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು; ಚಿನ್ನಾಭರಣ, ನಗದು ಕಳವು ಕುಂದಾಪುರ: ಕುಂದಾಪುರದ ಬೊಬ್ಬರ್ಯನಕಟ್ಟೆಯ ಮನೆಯಲ್ಲಿ ಯಾರೂ ಇಲ್ಲದ…
ಕರ್ನಾಟಕ ವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್ ಅವಿರೋಧ ಆಯ್ಕೆ ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷರಾಗಿ ಗುರುಪಾದಗೌಡ ಸಂಗನಗೌಡ ಪಾಟೀಲ (ಜಿ.ಎಸ್.ಪಾಟೀಲ್)…
ನಿರ್ಮಾಣ ಹಂತದಲ್ಲಿದ್ದ ಸುರಂಗದ ಒಳಗೆ ನುಗ್ಗಿದ ನೀರು .. 7 ಕಾರ್ಮಿಕರ ದಾರುಣ ಸಾವು ; 14ಕ್ಕೂ ಹೆಚ್ಚು ಮಂದಿಗೆ…
ಧ್ವಜಾರೋಹಣಕ್ಕೆ ವಿನಾಯಿತಿ ಕೋರಿ ಸಿಎಂಗೆ ಸಚಿವ ಜಮೀರ್ ಪತ್ರ ; ಮನವಿಗೆ ಸ್ಪಂದಿಸಿದ ಸಿಎಂ ಚುನಾವಣೆ, ಪಕ್ಷ ಸಂಘಟನೆ ಕಾರಣ…