ನವದೆಹಲಿ: 1919ರಲ್ಲಿ ನಡೆದ ಜಲಿಯನ್ ವಾಲಾಬಾಗ್ ಹತ್ಯಾಕಾಂಡದ ಕರಾಳ ಸ್ಮರಣೆಯ ಭಾಗವಾಗಿ ಹುತಾತ್ಮರಿಗೆ ಗೌರವ ಸಮರ್ಪಿಸಿದ ಪ್ರಧಾನಿ ನರೇಂದ್ರ ಮೋದಿ, ಅವರ ಸ್ಥೈರ್ಯ ಮತ್ತು ಬಲಿದಾನ ಸದಾ ಮುಂದಿನ ಪೀಳಿಗೆಗೆ ಸ್ಫೂರ್ತಿ ನೀಡುತ್ತದೆ ಎಂದರು.
‘1919ರಂದು, ಇದೇ ದಿನ ಜಲಿಯನ್ ವಾಲಾಬಾಗ್ನಲ್ಲಿ ಹುತಾತ್ಮರಾದವರಿಗೆ ನಮನಗಳು. ಅವರ ಸ್ಥೈರ್ಯ ಮತ್ತು ಬಲಿದಾನ ಮುಂಬರುವ ಪ್ರತಿಯೊಂದು ಪೀಳಿಗೆಗೂ ಸ್ಫೂರ್ತಿ ತುಂಬುತ್ತದೆ. ಕಳೆದ ವರ್ಷ ಜಲಿಯನ್ ವಾಲಾಬಾಗ್ ಸ್ಮಾರಕದ ನವೀಕರಣಗೊಂಡ ಕಾಂಪ್ಲೆಕ್ಸ್ ಉದ್ಘಾಟನೆ ವೇಳೆ ಮಾಡಿದ ಭಾಷಣವನ್ನು ಹಂಚಿಕೊಳ್ಳುತ್ತಿದ್ದೇನೆ’ ಎಂದು ಅಂದಿನ ಭಾಷಣದ ಯೂಟ್ಯೂಬ್ ಲಿಂಕ್ನೊಂದಿಗೆ ಪಿಎಂ ಮೋದಿ ಟ್ವೀಟ್ ಮಾಡಿದ್ದಾರೆ.
ಕಾಪು ಬೀಚ್ ನಲ್ಲಿ ತೀವ್ರ ಕಡಲು ಕೊರೆತ : ಸಾರ್ವಜನಿಕರು ಬೀಚ್ ಗೆ ತೆರಳದಂತೆ ಜಿಲ್ಲಾಡಳಿತ ಮನವಿ ಉಡುಪಿ :…
ಮಲ್ಪೆ ಬಂದರಿನಲ್ಲಿ ಸುಗಮ ಮೀನುಗಾರಿಕಾ ಚಟುವಟಿಕೆಗೆ ಅಗತ್ಯ ಕ್ರಮವಹಿಸಿ : ಅಧಿಕಾರಿಗಳಿಗೆ ಯಶ್ಪಾಲ್ ಸುವರ್ಣ ಸೂಚನೆ ಉಡುಪಿ: ಮಲ್ಪೆ ಬಂದರಿನಲ್ಲಿ…
ಮಹಾರಾಷ್ಟ್ರದಲ್ಲಿ ನಕಲಿ ಪನ್ನೀರ್ ಸಂಪೂರ್ಣ ನಿಷೇಧ : ಮಾರಾಟ ಮಾಡಿದರೆ ಜೈಲು ಶಿಕ್ಷೆ,ಭಾರಿ ದಂಡ ಮುಂಬೈ : ಆಹಾರದಲ್ಲಿ ಹೆಚ್ಚುತ್ತಿರುವ…
ಕಾಕ್ರೋಚ್ ಜನತಾ ಪಾರ್ಟಿ ಸದ್ಯಕ್ಕೆ ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವುದಿಲ್ಲ : ಅಭಿಜೀತ್ ದೀಪ್ಕೆ ಮುಂಬೈ : ಕಾಕ್ರೋಚ್ ಜನತಾ ಪಾರ್ಟಿ…
ಉದ್ಯಾವರ : ಪಾಪನಾಶಿನಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ ಉಡುಪಿ: ಉದ್ಯಾವರದ ಪಿತ್ರೋಡಿಯ ಪಾಪನಾಶಿನಿ ನದಿಯಲ್ಲಿ ಆಗಸ್ಟ್ 5…
ಕಾರ್ಕಳ ರೆಂಜಾಳದಲ್ಲಿ ಭೂಕುಸಿತದ ಆತಂಕ : ಡಿಸಿ ಸ್ವರೂಪಾ ಟಿ.ಕೆ ಭೇಟಿ, ಪರಿಶೀಲನೆ ಉಡುಪಿ: ಕಾರ್ಕಳ ತಾಲೂಕಿನಲ್ಲಿ ಕಳೆದ ಎರಡು…