ಮೀರತ್: ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ದೇಶದ ಅತಿ ದೊಡ್ಡ ಅತ್ಯಾಚಾರಿ ಎಂದು ವಿಶ್ವ ಹಿಂದೂ ಪರಿಷತ್ ನಾಯಕಿ ಸಾದ್ವಿ ಪ್ರಾಚಿ ಹೇಳಿಕೆ ನೀಡಿದ್ದಾರೆ.
‘ಭಾರತವು ಜಗತ್ತಿನ ಅತ್ಯಾಚಾರದ ರಾಜಧಾನಿಯಾಗಿ ಬದಲಾಗುತ್ತಿದೆ’ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿಕೆಗೆ ಪ್ರತಿಕ್ರಿಯಿಸುವ ಭರದಲ್ಲಿ ವಿಶ್ವ ಹಿಂದೂ ಪರಿಷತ್ ನಾಯಕಿ ಸಾಧ್ವಿ ಪ್ರಾಚಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
“ರಾಮ, ಕೃಷ್ಣ ಇದ್ದ ದೇಶ ನಮ್ಮದು, ರಾಹುಲ್ ಗಾಂಧಿ ಹೇಳಿರುವುದಾದರೂ ಏನು, ರಾಮ ಮತ್ತು ಕೃಷ್ಣನ ಪರಮಾತ್ಮ ಇದ್ದ ದೇಶದ ಸಂಸ್ಕೃತಿ ಹಾಳು ಮಾಡಿದ್ದೇ ನೆಹರು, ನೆಹರು ದೇಶದ ಅತಿ ದೊಡ್ಡ ರೇಪಿಸ್ಟ್” ಎಂದು ಹೇಳಿದ್ದಾರೆ.
ಭಾರತವನ್ನು ರೇಪ್ ಕ್ಯಾಪಿಟಲ್ ಎಂದು ಕರೆದ ರಾಹುಲ್ಗೆ ನಾಚಿಕೆಯಾಗಬೇಕು. ನಿಜ ಹೇಳಬೇಕೆಂದರೆ, ನೆಹರೂ ಅವರೇ ಅತಿದೊಡ್ಡ ಅತ್ಯಾಚಾರಿ. ನೆಹರೂ ಕುಟುಂಬವನ್ನು ತನಿಖೆಗೆ ಒಳಪಡಿಸಬೇಕು. ಈ ಕುರಿತು ನಾನು ಹೆಚ್ಚಿನದೇನೂ ಹೇಳುವುದಿಲ್ಲ. ರಾಹುಲ್ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.
ಭಯೋತ್ಪಾದನೆ, ನಕ್ಸಲಿಸಂ, ಭ್ರಷ್ಟಾಚಾರ ಹಾಗೂ ಅತ್ಯಾಚಾರ ನೆಹರು ಕುಟುಂಬದಿಂದ ಬಂದ ಉಡುಗೊರೆಯಾಗಿದೆ ಎಂದು ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…