ಜಸ್ಟೀಸ್ ರಾಮ ಜೋಯಿಸ್ ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ -Vishwanews24

Featured, ಉಡುಪಿ

ಜಸ್ಟೀಸ್ ರಾಮ ಜೋಯಿಸ್ ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ -Vishwanews24

ನಿವೃತ್ತ ಹೈಕೋರ್ಟ್ ಮುಖ್ಯನ್ಯಾಯಮುರ್ತಿ ಹಾಗೂ ಮಾಜಿ ರಾಜ್ಯಪಾಲ ರಾಮಾಜೋಯಿಸ್ ಇಂದು ಮಂಗಳವಾರ ಬೆಳಗ್ಗೆ 7:45ಕ್ಕೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳ ಕಾರಣದಿಂದ ಇಹಲೋಕ ತ್ಯಜಿಸಿದರು. ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳನ್ನ ಅವರು ಅಗಲಿದ್ದಾರೆ.

ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24

ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ ಸಂತಾಪ ಸೂಚಿಸಿದ್ದಾರೆ.

ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದವರು ಶ್ರೀ ರಾಮ ಜೋಯಿಸರು.ಗುರುಸ್ವರೂಪರು ಆಗಿರುವ ಶ್ರೀಯುತರ ನಿಧನ ಅತೀವ ದುಃಖವನ್ನು ತಂದಿದೆ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೆ ಅವರ ಕುಟುಂಬಸ್ಥರಿಗೆ, ಬಂಧು-ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.