ನಿವೃತ್ತ ಹೈಕೋರ್ಟ್ ಮುಖ್ಯನ್ಯಾಯಮುರ್ತಿ ಹಾಗೂ ಮಾಜಿ ರಾಜ್ಯಪಾಲ ರಾಮಾಜೋಯಿಸ್ ಇಂದು ಮಂಗಳವಾರ ಬೆಳಗ್ಗೆ 7:45ಕ್ಕೆ ನಿಧನರಾದರು. ಅವರಿಗೆ 89 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳ ಕಾರಣದಿಂದ ಇಹಲೋಕ ತ್ಯಜಿಸಿದರು. ಪತ್ನಿ, ಇಬ್ಬರು ಮಕ್ಕಳು ಮತ್ತು ಮೂವರು ಮೊಮ್ಮಕ್ಕಳನ್ನ ಅವರು ಅಗಲಿದ್ದಾರೆ.
ಸುರತ್ಕಲ್ : ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಲು ನಿರ್ಧಾರ -Vishwanews24
ಅವರ ನಿಧನಕ್ಕೆ ಉಡುಪಿ ಜೆಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ತೀವ್ರ ಸಂತಾಪ ಸಂತಾಪ ಸೂಚಿಸಿದ್ದಾರೆ.
ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದವರು ಶ್ರೀ ರಾಮ ಜೋಯಿಸರು.ಗುರುಸ್ವರೂಪರು ಆಗಿರುವ ಶ್ರೀಯುತರ ನಿಧನ ಅತೀವ ದುಃಖವನ್ನು ತಂದಿದೆ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೆ ಅವರ ಕುಟುಂಬಸ್ಥರಿಗೆ, ಬಂಧು-ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]