Kaup: ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಇಂದು ಜೋಡನೆ ಮಾಡುವ ಕಾರ್ಯ ನಡೆಯಿತು.
ಸೋಮವಾರ ಬೆಳಗ್ಗೆ ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿ ತದನಂತೆ ಈಗಾಗಲೇ ಗುರುತಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಮುಟ್ಟಿಸುವ ಕಾರ್ಯ ನಡೆಯಲಿದೆ.
ಈ ಬಗ್ಗೆ ಮಾತಾಡಿದ ಅವರು” ವಿಶ್ವಕ್ಕೆ ಆವರಿಸಿರುವ ಕಂಟಕ ಕೊರೋನಾ ಇದರಿಂದಾಗಿ ಭಾರತ ಲಾಕ್-ಡೌನ್ ಆಗಿದೆ ಹಾಗಾಗಿ ಜನ ಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದ್ದು ಈ ಬಗ್ಗೆ ಚಿಂತಿಸಿ ಜೆಡಿಎಸ್ ಪಕ್ಷದ ಹೆಸರಿನಲ್ಲಿ ವೈಯಕ್ತಿಕವಾಗಿ ಈಗಾಗಲೇ ಗುರುತಿಸಿರುವ ಬಡ ಮಧ್ಯಮ ಕುಟುಂಬಗಳ ಮನೆಗೆ ನೇರವಾಗಿ ಮುಟ್ಟಿಸಲು ಕಿಟ್ ತಯಾರು ಮಾಡಿದ್ದೇವೆ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಈ ಕಿಟ್ ತಲುಪಲಿದೆ ಎಂದರು,ಇದೇ ಸಂಧರ್ಭದಲ್ಲಿ ಕೊರೋನಾ ವಿರುದ್ಧ ಸೇವೆ ಮಾಡುತ್ತಿರುವ ಉಡುಪಿ ಜಿಲ್ಲಾಡಳಿತ, ಪೋಲಿಸ್ ಇಲಾಖೆ, ವೈದ್ಯರು,ಸೇರಿದಂತೆ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು.”ಈ ಸಂಧರ್ಭದಲ್ಲಿ ಪಕ್ಷದ ಮುಖಂಡರಾದ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…