ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ 20 ರಂದು ಸೋಮವಾರ ಸುಮಾರು 250 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಣೆಗೆ ತಯಾರಿ; video news vishwanews24

ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು 250 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದದಿನಸಿ

ಕಿಟ್ ವಿತರಣೆಗೆ ತಯಾರಿ

Kaup: ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಇಂದು ಜೋಡನೆ ಮಾಡುವ ಕಾರ್ಯ ನಡೆಯಿತು.

ಸೋಮವಾರ ಬೆಳಗ್ಗೆ ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿ ತದನಂತೆ ಈಗಾಗಲೇ ಗುರುತಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಮುಟ್ಟಿಸುವ ಕಾರ್ಯ ನಡೆಯಲಿದೆ.

ಈ ಬಗ್ಗೆ ಮಾತಾಡಿದ ಅವರು” ವಿಶ್ವಕ್ಕೆ ಆವರಿಸಿರುವ ಕಂಟಕ ಕೊರೋನಾ ಇದರಿಂದಾಗಿ ಭಾರತ ಲಾಕ್-ಡೌನ್ ಆಗಿದೆ ಹಾಗಾಗಿ ಜನ ಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದ್ದು ಈ ಬಗ್ಗೆ ಚಿಂತಿಸಿ ಜೆಡಿಎಸ್ ಪಕ್ಷದ ಹೆಸರಿನಲ್ಲಿ ವೈಯಕ್ತಿಕವಾಗಿ ಈಗಾಗಲೇ ಗುರುತಿಸಿರುವ ಬಡ ಮಧ್ಯಮ ಕುಟುಂಬಗಳ ಮನೆಗೆ ನೇರವಾಗಿ ಮುಟ್ಟಿಸಲು ಕಿಟ್ ತಯಾರು ಮಾಡಿದ್ದೇವೆ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಈ ಕಿಟ್ ತಲುಪಲಿದೆ ಎಂದರು,ಇದೇ ಸಂಧರ್ಭದಲ್ಲಿ ಕೊರೋನಾ ವಿರುದ್ಧ ಸೇವೆ ಮಾಡುತ್ತಿರುವ ಉಡುಪಿ ಜಿಲ್ಲಾಡಳಿತ, ಪೋಲಿಸ್ ಇಲಾಖೆ, ವೈದ್ಯರು,ಸೇರಿದಂತೆ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು.”ಈ ಸಂಧರ್ಭದಲ್ಲಿ ಪಕ್ಷದ ಮುಖಂಡರಾದ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.

facebook news video

youtube video news

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

3 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

3 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

3 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

5 hours ago