ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ 20 ರಂದು ಸೋಮವಾರ ಸುಮಾರು 250 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಣೆಗೆ ತಯಾರಿ; video news vishwanews24

ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು 250 ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದದಿನಸಿ

ಕಿಟ್ ವಿತರಣೆಗೆ ತಯಾರಿ

Kaup: ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಇಂದು ಜೋಡನೆ ಮಾಡುವ ಕಾರ್ಯ ನಡೆಯಿತು.

ಸೋಮವಾರ ಬೆಳಗ್ಗೆ ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿ ತದನಂತೆ ಈಗಾಗಲೇ ಗುರುತಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಮುಟ್ಟಿಸುವ ಕಾರ್ಯ ನಡೆಯಲಿದೆ.

ಈ ಬಗ್ಗೆ ಮಾತಾಡಿದ ಅವರು” ವಿಶ್ವಕ್ಕೆ ಆವರಿಸಿರುವ ಕಂಟಕ ಕೊರೋನಾ ಇದರಿಂದಾಗಿ ಭಾರತ ಲಾಕ್-ಡೌನ್ ಆಗಿದೆ ಹಾಗಾಗಿ ಜನ ಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದ್ದು ಈ ಬಗ್ಗೆ ಚಿಂತಿಸಿ ಜೆಡಿಎಸ್ ಪಕ್ಷದ ಹೆಸರಿನಲ್ಲಿ ವೈಯಕ್ತಿಕವಾಗಿ ಈಗಾಗಲೇ ಗುರುತಿಸಿರುವ ಬಡ ಮಧ್ಯಮ ಕುಟುಂಬಗಳ ಮನೆಗೆ ನೇರವಾಗಿ ಮುಟ್ಟಿಸಲು ಕಿಟ್ ತಯಾರು ಮಾಡಿದ್ದೇವೆ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಈ ಕಿಟ್ ತಲುಪಲಿದೆ ಎಂದರು,ಇದೇ ಸಂಧರ್ಭದಲ್ಲಿ ಕೊರೋನಾ ವಿರುದ್ಧ ಸೇವೆ ಮಾಡುತ್ತಿರುವ ಉಡುಪಿ ಜಿಲ್ಲಾಡಳಿತ, ಪೋಲಿಸ್ ಇಲಾಖೆ, ವೈದ್ಯರು,ಸೇರಿದಂತೆ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು.”ಈ ಸಂಧರ್ಭದಲ್ಲಿ ಪಕ್ಷದ ಮುಖಂಡರಾದ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.

facebook news video

youtube video news

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

14 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

14 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago