Kaup: ಜಾತ್ಯತೀತ ಜನಾತದಳ(ಜೆಡಿಎಸ್)ನ ಉಡುಪಿ ಜಿಲ್ಲಾಧ್ಯಕ್ಷರಾದ ಯೋಗಿಶ್ ಶೆಟ್ಟಿ ಬಾಲಾಜಿ ಇವರ ವತಿಯಿಂದ ದಿನಾಂಕ ೨೦ ರಂದು ಸೋಮವಾರ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಆಹಾರದ ದಿನಸಿ ಕಿಟ್ ವಿತರಿಸುವ ಕಾರ್ಯಕ್ರಮದ ಅಂಗವಾಗಿ ಇಂದು ಜೋಡನೆ ಮಾಡುವ ಕಾರ್ಯ ನಡೆಯಿತು.
ಸೋಮವಾರ ಬೆಳಗ್ಗೆ ಉಡುಪಿ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಸಾಂಕೇತಿಕವಾಗಿ ವಿತರಿಸಿ ತದನಂತೆ ಈಗಾಗಲೇ ಗುರುತಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಮನೆ ಮುಟ್ಟಿಸುವ ಕಾರ್ಯ ನಡೆಯಲಿದೆ.
ಈ ಬಗ್ಗೆ ಮಾತಾಡಿದ ಅವರು” ವಿಶ್ವಕ್ಕೆ ಆವರಿಸಿರುವ ಕಂಟಕ ಕೊರೋನಾ ಇದರಿಂದಾಗಿ ಭಾರತ ಲಾಕ್-ಡೌನ್ ಆಗಿದೆ ಹಾಗಾಗಿ ಜನ ಸಾಮಾನ್ಯರ ಜೀವನ ಅಸ್ತವ್ಯಸ್ತವಾಗಿದ್ದು ಈ ಬಗ್ಗೆ ಚಿಂತಿಸಿ ಜೆಡಿಎಸ್ ಪಕ್ಷದ ಹೆಸರಿನಲ್ಲಿ ವೈಯಕ್ತಿಕವಾಗಿ ಈಗಾಗಲೇ ಗುರುತಿಸಿರುವ ಬಡ ಮಧ್ಯಮ ಕುಟುಂಬಗಳ ಮನೆಗೆ ನೇರವಾಗಿ ಮುಟ್ಟಿಸಲು ಕಿಟ್ ತಯಾರು ಮಾಡಿದ್ದೇವೆ ಸುಮಾರು ೨೫೦ ಕ್ಕೂ ಅಧಿಕ ಕುಟುಂಬಗಳಿಗೆ ಈ ಕಿಟ್ ತಲುಪಲಿದೆ ಎಂದರು,ಇದೇ ಸಂಧರ್ಭದಲ್ಲಿ ಕೊರೋನಾ ವಿರುದ್ಧ ಸೇವೆ ಮಾಡುತ್ತಿರುವ ಉಡುಪಿ ಜಿಲ್ಲಾಡಳಿತ, ಪೋಲಿಸ್ ಇಲಾಖೆ, ವೈದ್ಯರು,ಸೇರಿದಂತೆ ಎಲ್ಲಾರಿಗೂ ಕೃತಜ್ಞತೆ ಸಲ್ಲಿಸಿದರು.”ಈ ಸಂಧರ್ಭದಲ್ಲಿ ಪಕ್ಷದ ಮುಖಂಡರಾದ ಜಯರಾಮ್ ಆಚಾರ್ಯ ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…