Featured

ಜಾಮೀನು ಮಂಜೂರು ಮಾಡಿದ ಎರಡು ದಿನಗಳ ಬಳಿಕ ಇಂದು ರಾಗಿಣಿ ಜೈಲಿನಿಂದ ಬಿಡುಗಡೆ -Vishwanews24

ಜಾಮೀನು ಮಂಜೂರು ಮಾಡಿದ ಎರಡು ದಿನಗಳ ಬಳಿಕ ಇಂದು ರಾಗಿಣಿ ಜೈಲಿನಿಂದ ಬಿಡುಗಡೆ -Vishwanews24

ಬೆಂಗಳೂರು: ಸ್ಯಾಂಡಲ್ ವು ಡ್ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ನಟಿ ರಾಗಿಣಿಗೆ ಸುಪ್ರೀಂ ಜಾಮೀನು ಮಂಜೂರು ಮಾಡಿದ ಎರಡು ದಿನಗಳ ಬಳಿಕ ಅಂದ್ರೆ ಇಂದು ಮಧ್ಯಾಹ್ನ ಪರಪ್ಪನ ಅಗ್ರಾಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.

140 ದಿನಗಳ ಬಳಿಕ ನಟಿ ರಾಗಿಣಿ ದ್ವಿವೇದಿಗೆ ಗುರುವಾರ ಜಾಮೀನು ಮಂಜೂರಾಗಿದೆ. ಬೇಲ್ ಸಿಕ್ಕ ಎರಡು ದಿನಗಳ ಬಳಿಕ ಜೈಲಿನಿಂದ ರಿಲೀಸ್ ಭಾಗ್ಯ ದೊರೆಯಲಿದೆ.

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ 4 ರಂದು ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿ ಜಾಮೀನಿನ ಮೇಲೆ ಹೊರ ಬಂದಿದ್ದರು. ಆದರೆ ರಾಗಿಣಿಗೆ ಇದೀಗ ಬರೋಬ್ಬರಿ 140 ದಿನಗಳ ಬಳಿಕ ರಾಗಿಣಿಗೂ ಜಾಮೀನು ಸಿಕ್ಕಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ರೊಹಿಂಟನ್ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.

ಮಂಗಳೂರು:ಕೊರೊನಾ ಹಿನ್ನೆಲೆ : ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಈ ಬಾರಿ ಶಾಲಾ ಮಕ್ಕಳಿಂದ ಯಾವುದೇ ಪಥ ಸಂಚಲನ ಸಾಂಸ್ಕೃತಿಕ ಕಾರ್ಯಕ್ರಮಗಳು ಇರುವುದಿಲ್ಲ :ಅಪರ ಜಿಲ್ಲಾಧಿಕಾರಿ -Vishwanews24

Vishwa News 24

Recent Posts

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ ಮನವಿ – vishwanews24

ಉಡುಪಿ:  ಸೆ. 8 ರಂದು ಕ್ರೈಸ್ತರ ಮೊಂತಿ ಫೆಸ್ತ್ ಗೆ ಸರ್ಕಾರಿ ರಜೆ ನೀಡುವಂತೆ ಸಿಎಂ ಗೆ ಕಥೊಲಿಕ್ ಸಭಾ…

10 minutes ago

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ – vishwanews24

ಭಾರತ್ ಜೋಡೋ ಯುವ ಸಂಘಕ್ಕೆ ನೋಂದಣಿ ಮಂಗಳೂರು,: ಯುವಜನರಲ್ಲಿ ಕ್ರೀಡೆ, ಸಂಸ್ಕøತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮಾಜಿಕ ಸಾಮರಸ್ಯವನ್ನು…

15 minutes ago

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ – vishwanews24

ಉಡುಪಿ: ಬಹು ಸಂಖ್ಯಾತ ಹಿಂದೂಗಳಿಗೆ ಈ ಸರ್ಕಾರದಲ್ಲಿ ರಕ್ಷಣೆಯೇ ಇಲ್ಲ : ಯಶ್ಪಾಲ್ ಸುವರ್ಣ ಆಕ್ರೋಶ ಉಡುಪಿ: ರಾಜ್ಯ ಕಾಂಗ್ರೆಸ್…

20 minutes ago

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ – vishwanews24

ನೇಪಾಳ ಪ್ರವಾಹ : ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ ; ಕಲಬುರಗಿಯ ಇಬ್ಬರು ಸುರಕ್ಷಿತ ಬೆಂಗಳೂರು: ನೇಪಾಳ-ಟಿಬೆಟ್…

32 minutes ago

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ – vishwanews24

ಸುಳ್ಯ: ನಿಲ್ಲಿಸಿದ್ದ ಟಿಟಿ ವಾಹನದ ಮೇಲೆ ಲಾರಿ ಪಲ್ಟಿ ; ಮೂವರಿಗೆ ಗಂಭೀರ ಗಾಯ ಸುಳ್ಯ :ಅರಂತೋಡಿನ ದೇವರಕೊಲ್ಲಿ ಬಳಿ…

38 minutes ago

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ – vishwanews24

ಬೆಳ್ತಂಗಡಿ: ಸೌಜನ್ಯಾ ಮನೆಗೆ ಡಾ| ಕಲ್ಲಡ್ಕ ಪ್ರಭಾಕರ ಭಟ್‌ ಭೇಟಿ ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಪಾಂಗಳದ ಸೌಜನ್ಯಾ ಮನೆಗೆ ಆರ್‌ಸ್ಎಸ್…

46 minutes ago