Featured

ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

ಜಾರಕಿಹೊಳಿ ಸಿಡಿ ಪ್ರಕರಣ : ಪೊಲೀಸರಿಗೆ ತನಿಖೆಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ : ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು: ರಮೇಶ ಜಾರಕಿಹೊಳಿಯವರು ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ ಐಟಿ ತನಿಗೆಗೆ ಕೊಟ್ಟಿದ್ದೇವೆ. ಆದರೆ ಇಷ್ಟೇ ದಿನದಲ್ಲೆ ತನಿಖೆ ಮುಗಿಸಿ ಎಂದು ಸಮಯ ನಿಗದಿ ಮಾಡಲಾಗುವುದಿಲ್ಲ. ಪೊಲೀಸರಿಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. ಎಸ್ ಐ ಟಿಯವರು ಸಂಪೂರ್ಣ ತನಿಖೆ ನಡೆಸುತ್ತಾರೆ. ಕಬ್ಬನ್ ಪಾರ್ಕ್ ನಲ್ಲಿ ದೂರು ನೀಡಿದ್ದು, ವಾಪಸ್ ಪಡೆದಿದ್ದು ಎಲ್ಲವನ್ನೂ ಎಸ್ ಐಟಿ ನೋಡುತ್ತದೆ. ಪತ್ರದ ಮೇಲೆ ಪ್ರಾಥಮಿಕ ತನಿಖೆ ನಡೆಯುತ್ತದೆ, ತನಿಖೆಯಲ್ಲಿನ ಬೆಳವಣಿಗೆ ನೋಡಿ ಅವಶ್ಯಕತೆಯಿದ್ದರೆ ಎಫ್ ಐಆರ್ ದಾಖಲಾಗುತ್ತದೆ ಎಂದರು.

ಇದು ನಕಲಿ ಸಿಡಿ ಆದ ಮೇಲೆ ತನಿಖೆ ಏಕೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ನಕಲಿ ಸಿಡಿ ಮಾಡಿದವರು ಯಾರು, ಅದರ ಹಿನ್ನೆಲೆ ಯಾರು, ಎಲ್ಲೆಲ್ಲಿ ಆಗಿದೆ ಎಂದೆಲ್ಲಾ ತನಿಖೆ ಆಗಬೇಕಲ್ಲವೇ ಎಂದರು.

ಉಡುಪಿ:ಬ್ಯಾರಿ ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆಗೆ ಸಿಎಂ ಬಳಿ ನಿಯೋಗ ; ಬ್ಯಾರಿ ಭಾಷೆ ಉಳಿವಿಗೆ ಲಿಪಿ ಅಗತ್ಯ: ರಹೀಂ ಉಚ್ಚಿಲ್ -Vishwanews24

 

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

9 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

10 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

10 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

10 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

10 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

10 hours ago