ಬೆಂಗಳೂರು: ರಮೇಶ ಜಾರಕಿಹೊಳಿಯವರು ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ ಐಟಿ ತನಿಗೆಗೆ ಕೊಟ್ಟಿದ್ದೇವೆ. ಆದರೆ ಇಷ್ಟೇ ದಿನದಲ್ಲೆ ತನಿಖೆ ಮುಗಿಸಿ ಎಂದು ಸಮಯ ನಿಗದಿ ಮಾಡಲಾಗುವುದಿಲ್ಲ. ಪೊಲೀಸರಿಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. ಎಸ್ ಐ ಟಿಯವರು ಸಂಪೂರ್ಣ ತನಿಖೆ ನಡೆಸುತ್ತಾರೆ. ಕಬ್ಬನ್ ಪಾರ್ಕ್ ನಲ್ಲಿ ದೂರು ನೀಡಿದ್ದು, ವಾಪಸ್ ಪಡೆದಿದ್ದು ಎಲ್ಲವನ್ನೂ ಎಸ್ ಐಟಿ ನೋಡುತ್ತದೆ. ಪತ್ರದ ಮೇಲೆ ಪ್ರಾಥಮಿಕ ತನಿಖೆ ನಡೆಯುತ್ತದೆ, ತನಿಖೆಯಲ್ಲಿನ ಬೆಳವಣಿಗೆ ನೋಡಿ ಅವಶ್ಯಕತೆಯಿದ್ದರೆ ಎಫ್ ಐಆರ್ ದಾಖಲಾಗುತ್ತದೆ ಎಂದರು.
ಇದು ನಕಲಿ ಸಿಡಿ ಆದ ಮೇಲೆ ತನಿಖೆ ಏಕೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ನಕಲಿ ಸಿಡಿ ಮಾಡಿದವರು ಯಾರು, ಅದರ ಹಿನ್ನೆಲೆ ಯಾರು, ಎಲ್ಲೆಲ್ಲಿ ಆಗಿದೆ ಎಂದೆಲ್ಲಾ ತನಿಖೆ ಆಗಬೇಕಲ್ಲವೇ ಎಂದರು.
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…
ಮೋದಿ ತಮ್ಮ ಸುಳ್ಳು ಭಾಷಣಗಳ ಮೂಲಕ ಪ್ರಧಾನಿ ಕುರ್ಚಿಯ ಘನತೆ ಮಣ್ಣುಪಾಲು ಮಾಡುತ್ತಿದ್ದಾರೆ: ಸಿದ್ದರಾಮಯ್ಯ ಕಿಡಿ ಬೆಂಗಳೂರು: ಪ್ರಧಾನಿ ಕುರ್ಚಿಯ…
ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ : ಮನನೊಂದು ಯುವತಿ ಆತ್ಮಹತ್ಯೆ ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ…