ಬೆಂಗಳೂರು: ರಮೇಶ ಜಾರಕಿಹೊಳಿಯವರು ಸಿಡಿ ಹಿಂದೆ ಷಡ್ಯಂತ್ರವಿದೆ ಎಂದು ಪತ್ರ ಬರೆದಿದ್ದರು. ಹೀಗಾಗಿ ಎಸ್ ಐಟಿ ತನಿಗೆಗೆ ಕೊಟ್ಟಿದ್ದೇವೆ. ಆದರೆ ಇಷ್ಟೇ ದಿನದಲ್ಲೆ ತನಿಖೆ ಮುಗಿಸಿ ಎಂದು ಸಮಯ ನಿಗದಿ ಮಾಡಲಾಗುವುದಿಲ್ಲ. ಪೊಲೀಸರಿಗೆ ಪೂರ್ಣ ಸ್ವತಂತ್ರ ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು: ಮಹಿಳೆ ಮೇಲೆ ಹಲ್ಲೆ ಆರೋಪ, ಜೊಮ್ಯಾಟೋ ಡೆಲಿವರಿ ಬಾಯ್ ಬಂಧನ -Vishwanews24
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ ಸತ್ಯ ಗೊತ್ತಾಗಲಿ ಎಂದು ಶೀಘ್ರವಾಗಿ ವರದಿ ಕೊಡಿ ಎಂದು ಹೇಳಿದ್ದೇವೆ. ಎಸ್ ಐ ಟಿಯವರು ಸಂಪೂರ್ಣ ತನಿಖೆ ನಡೆಸುತ್ತಾರೆ. ಕಬ್ಬನ್ ಪಾರ್ಕ್ ನಲ್ಲಿ ದೂರು ನೀಡಿದ್ದು, ವಾಪಸ್ ಪಡೆದಿದ್ದು ಎಲ್ಲವನ್ನೂ ಎಸ್ ಐಟಿ ನೋಡುತ್ತದೆ. ಪತ್ರದ ಮೇಲೆ ಪ್ರಾಥಮಿಕ ತನಿಖೆ ನಡೆಯುತ್ತದೆ, ತನಿಖೆಯಲ್ಲಿನ ಬೆಳವಣಿಗೆ ನೋಡಿ ಅವಶ್ಯಕತೆಯಿದ್ದರೆ ಎಫ್ ಐಆರ್ ದಾಖಲಾಗುತ್ತದೆ ಎಂದರು.
ಇದು ನಕಲಿ ಸಿಡಿ ಆದ ಮೇಲೆ ತನಿಖೆ ಏಕೆ ಎಂಬ ಡಿ ಕೆ ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ನಕಲಿ ಸಿಡಿ ಮಾಡಿದವರು ಯಾರು, ಅದರ ಹಿನ್ನೆಲೆ ಯಾರು, ಎಲ್ಲೆಲ್ಲಿ ಆಗಿದೆ ಎಂದೆಲ್ಲಾ ತನಿಖೆ ಆಗಬೇಕಲ್ಲವೇ ಎಂದರು.
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…
ಇನ್ನು ಮುಂದೆ ಫೋನ್ ನಂಬರ್ ನೀಡದೇ ಚಾಟ್ ಮಾಡಬಹುದು : ಏನಿದು ವಾಟ್ಸಪ್ ಹೊಸ ಬದಲಾವಣೆ ? ಕ್ಯಾಲಿಫೋರ್ನಿಯಾ :…
ಬೆಂಗಳೂರು- ಮಂಗಳೂರು ಚತುಷ್ಪಥ ರೈಲು ಮಾರ್ಗ ಯೋಜನೆ ಅಭಿವೃದ್ದಿ: ಸೋಮಣ್ಣ ಬೆಂಗಳೂರು: ಬೆಂಗಳೂರಿನಿಂದ 100 ಕಿ.ಮೀ. ಸುತ್ತಮುತ್ತ ಇರುವ ನಗರಗಳಿಗೆ…
ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ - ಫಲ್ಗುಣಿ ನದಿಯಲ್ಲಿ ಶೋಧ…