ರಾಂಚಿ: ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ರಿಯಾ ಕುಮಾರಿ ಅವರ ಪತಿ ಪ್ರಕಾಶ್ಕುಮಾರ್ ಬಂಧಿತರು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾಕುಮಾರಿ ನಿನ್ನೆ ಗುಂಡೇಟಿಗೆ ಬಲಿಯಾಗಿದ್ದರು. ಬಳಿಕ ಅವರ ಪತಿ ಪ್ರಕಾಶ್ರಾಜ್ ದರೋಡೆಕಾರರು ಗುಂಡು ಹೊಡೆದಿದ್ದಾರೆಂದು ಪೊಲೀಸರೆದುರು ಹೇಳಿಕೊಂಡಿದ್ದರು. ಆದರೆ ಅವರ ಹೇಳಿಕೆಯಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಶೌಚಕ್ಕೆಂದು ಕಾರು ನಿಲ್ಲಿಸಿ ಹೋದಾಗ ದರೋಡೆಕೋರರು ರಿಯಾ ಬಳಿ ಬಂದು ದರೋಡೆಗೆ ಯತ್ನಿಸಿದರು. ಆ ವೇಳೆ ಆಕೆ ಪ್ರತಿರೋಧ ಒಡ್ಡಿದಾಗ ಆಕೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪತಿ ಪ್ರಕಾಶ್ ರಾಜ್ ದೂರು ದಾಖಲಿಸಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…