ರಾಂಚಿ: ಗುಂಡೇಟಿಗೆ ನಿನ್ನೆ ಬಲಿಯಾಗಿದ್ದ ಜಾರ್ಖಂಡ್ ನಟಿ ರಿಯಾ ಕುಮಾರಿ ಹತ್ಯೆ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದ್ದು, ರಿಯಾ ಪತಿಯನ್ನೇ ಪೊಲೀಸರು ಗುರುವಾರ ಬಂಧಿಸಿದ್ದಾರೆ.
ರಿಯಾ ಕುಮಾರಿ ಅವರ ಪತಿ ಪ್ರಕಾಶ್ಕುಮಾರ್ ಬಂಧಿತರು. ಪಶ್ಚಿಮ ಬಂಗಾಳದ ಹೌರಾದಲ್ಲಿ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾಕುಮಾರಿ ನಿನ್ನೆ ಗುಂಡೇಟಿಗೆ ಬಲಿಯಾಗಿದ್ದರು. ಬಳಿಕ ಅವರ ಪತಿ ಪ್ರಕಾಶ್ರಾಜ್ ದರೋಡೆಕಾರರು ಗುಂಡು ಹೊಡೆದಿದ್ದಾರೆಂದು ಪೊಲೀಸರೆದುರು ಹೇಳಿಕೊಂಡಿದ್ದರು. ಆದರೆ ಅವರ ಹೇಳಿಕೆಯಲ್ಲಿ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ಬುಧವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ರಾಂಚಿಯಿಂದ ಕೋಲ್ಕತ್ತಕ್ಕೆ ತೆರಳುವ ಮಾರ್ಗದಲ್ಲಿ ರಿಯಾರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಶೌಚಕ್ಕೆಂದು ಕಾರು ನಿಲ್ಲಿಸಿ ಹೋದಾಗ ದರೋಡೆಕೋರರು ರಿಯಾ ಬಳಿ ಬಂದು ದರೋಡೆಗೆ ಯತ್ನಿಸಿದರು. ಆ ವೇಳೆ ಆಕೆ ಪ್ರತಿರೋಧ ಒಡ್ಡಿದಾಗ ಆಕೆಗೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ ಎಂದು ಪತಿ ಪ್ರಕಾಶ್ ರಾಜ್ ದೂರು ದಾಖಲಿಸಿದ್ದರು.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…