Featured

ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಸುಳ್ಳು ಸುದ್ದಿ – ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ: ಉಡುಪಿ ಎಸ್ಪಿ – Vishwanews24

ಜಾಲತಾಣಗಳಲ್ಲಿ ಮಕ್ಕಳ ಕಳ್ಳರ ಸುಳ್ಳು ಸುದ್ದಿ – ಸಾರ್ವಜನಿಕರು ಆತಂಕ ಪಡಬೇಕಾಗಿಲ್ಲ: ಉಡುಪಿ ಎಸ್ಪಿ

ಉಡುಪಿ : ಜಿಲ್ಲೆಯಲ್ಲಿ ಅಪರಾಧ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರು ತಮ್ಮ ನಗರ, ಗ್ರಾಮ, ಮತ್ತು ಸುತ್ತುಮುತ್ತಲಿನ ಪುದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡುವಂತೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಕ್ಷಯ್ ಎಂ ಹಾಕೆ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಈ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ಹಂಚಿಕೊಂಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳ ಕಳ್ಳರು ಬಂದಿರುತ್ತಾರೆ ಎಂಬ ಬಗ್ಗೆ ಸುಳ್ಳು ಸುದ್ದಿ ಹರಿದಾಡುತ್ತಿದ್ದು, ಇದರಿಂದ ಆತಂಕಗೊಂಡ ಸಾರ್ವಜನಿಕರು ಅಪರಿಚಿತ ಅಮಾಯಕ ವ್ಯಕ್ತಿಗಳನ್ನು ತಡೆದು ಹಲ್ಲೆ ಮಾಡುವ ಘಟನೆಗಳು ಬೆಳಕಿಗೆ ಬಂದಿದೆ. ಆದ್ದರಿಂದ ಸಾರ್ವಜನಿಕರು ತಮ್ಮ ನಗರ, ಗ್ರಾಮ ಮತ್ತು ಸುತ್ತುಮುತ್ತಲಿನ ಪುದೇಶಗಳಲ್ಲಿ ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ಕೂಡಲೇ 112 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ, ಇದರಿಂದ ಕೂಡಲೇ ಘಟನಾ ಸ್ಥಳಕ್ಕೆ ಪೊಲೀಸರು ಬಂದು ಕೂಲಂಕುಶವಾಗಿ ವಿಚಾರಣೆ ಮಾಡಿ ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂದು ತಿಳಿಸಿದ್ದಾರೆ

ಹಾಗೂ ಮಕ್ಕಳ ಕಳ್ಳತನದ ಬಗ್ಗೆ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡುವವರ ಮೇಲೆ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ.

ಮುಲ್ಕಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ : ಪೊಲೀಸರಿಗೊಪ್ಪಿಸಿದ ಸ್ಥಳೀಯ ಯುವಕರು – Vishwanews24

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

8 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

10 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

10 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

10 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

10 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

10 hours ago