ಬೆಳಗಾವಿ :ಜಿಎಸ್ಟಿ , ಆದಾಯ ತೆರಿಗೆ ನೀಡುವವರ ಗೃಹಲಕ್ಷ್ಮಿ ಯೋಜನೆ ಅರ್ಜಿಗಳನ್ನು ತಿರಸ್ಕಾರ ಮಾಡಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಮೊದಲಿನಿಂದಲೂ ಜಿಎಸ್ಟಿ, ಆದಾಯ ತೆರಿಗೆ ತುಂಬುವವರಿಗೆ ಬರಲ್ಲ ಅಂತಾ ಹೇಳಿದ್ದೇವೆ. ಆದರೆ ಜಿಎಸ್ಟಿ ಇದ್ದವರೂ ನಮ್ಮ ಪೋರ್ಟಲ್ಗೆ ಅರ್ಜಿ ಹಾಕಿದ್ದರು. ಅವುಗಳನ್ನ ನಾವು ತಿರಸ್ಕಾರ ಮಾಡಿದ್ದೇವೆ ಎಂದು ಹೇಳಿದರು.
ಸುಮಾರು ಹದಿನೈದು ಸಾವಿರ ಅರ್ಜಿಗಳು ಬಂದಿದ್ದವು. ಜಿಎಸ್ಟಿ ಇರುವ ಕಾರಣಕ್ಕೆ ತತಕ್ಷಣ ಅರ್ಜಿ ತಿರಸ್ಕಾರ ಮಾಡಿದ್ದೇವೆ. ಇಡೀ ರಾಜ್ಯದಲ್ಲಿ ಶ್ರೀಮಂತರು, ಜಿಎಸ್ಟಿ ಇದ್ದವರು ಸೇರಿ ಒಟ್ಟು 1ಕೋಟಿ 58ಲಕ್ಷ ಕುಟುಂಬಗಳಿವೆ ಎಂದರು.
ಇಂದಿಗೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕಬಹುದು. ಜೂನ್ ತಿಂಗಳ ಗೃಹಲಕ್ಷ್ಮಿ ಹಣ ಜಮಾ ಆಗಿದೆ. ಜೂನ್ ತಿಂಗಳದ್ದು ಕೂಡ ಎಂಬತ್ತು ಸಾವಿರ ಜನರಿಗೆ ತಲುಪಿಲ್ಲ. ಜುಲೈ ಮತ್ತು ಆಗಸ್ಟ್ ತಿಂಗಳದ್ದು ಇನ್ನೊಂದು ವಾರದಲ್ಲಿ ಎರಡು ತಿಂಗಳ ಹಣ ಕೂಡ ಜಮಾ ಆಗಲಿದೆ ಎಂದು ತಿಳಿಸಿದರು.
ಮೈಸೂರು: ಕಾಲೇಜು ಕ್ಯಾಂಪಸ್ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…