ಬೆಂಗಳೂರು: ನಾವು ಹಾಲು, ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್ ಟಿ ಹಾಕಿದ್ದೇವೆ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ.
ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಇದನ್ನು ಜಿಎಸ್ ಟಿ ಕೌನ್ಸಿಲ್ ನಲ್ಲಿ ಮಾತಾಡುತ್ತೇವೆ ಎಂದರು.
ಜಿಎಸ್ ಟಿ ಕಾರಣದಿಂದ ದರ ಹೆಚ್ಚಳ ಮಾಡಿದ್ದಾರೆ, ಆದರೆ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದನ್ನು ಜಿಎಸ್ ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…