ಬೆಂಗಳೂರು: ನಾವು ಹಾಲು, ಮೊಸರನ್ನು ಪ್ಯಾಕ್ ಮಾಡಿ ಮಾರಾಟ ಮಾಡುವವರಿಗೆ ಮಾತ್ರ ಜಿಎಸ್ ಟಿ ಹಾಕಿದ್ದೇವೆ. ಸಾಮಾನ್ಯವಾಗಿ ಮಾರಾಟ ಮಾಡುವವರಿಗೆ ಹಾಕಿಲ್ಲ. ಬ್ರಾಂಡೆಡ್ ಇದ್ದವರಿಗೆ ಮಾತ್ರ 5% ಜಿಎಸ್ ಟಿ ಹಾಕಿದ್ದೇವೆ. ಅದನ್ನು ಮರು ಪಾವತಿ ಮಾಡಲು ಅವಕಾಶವಿದೆ.
ಹೀಗಾಗಿ ಜಿಎಸ್ ಟಿ ಇದ್ದರೂ ವಸ್ತುಗಳ ದರ ಹೆಚ್ಚಿಸುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮರುಪಾವತಿ ಮಾಡುವ ಸಾಧ್ಯತೆಯಿದೆ. ಇದನ್ನು ಮಾಡದಿದ್ದರೇ ಟ್ಯಾಕ್ಸ್ ಗ್ರಾಹಕರಿಗೆ ಬೀಳುತ್ತಿತ್ತು. ಇದನ್ನು ಮರುಪಾವತಿ ಮಾಡಿದರೆ ಈಗಿರುವ ದರ ಹೆಚ್ಚಳವಾಗಲ್ಲ. ಇದರ ಬಗ್ಗೆ ನಾವು ಗಮನ ಕೊಡುತ್ತೇವೆ. ಮರುಪಾವತಿ ಮಾಡುವ ಅವಕಾಶ ಪಡೆದುಕೊಳ್ಳಬೇಕು. ಇದನ್ನು ಜಿಎಸ್ ಟಿ ಕೌನ್ಸಿಲ್ ನಲ್ಲಿ ಮಾತಾಡುತ್ತೇವೆ ಎಂದರು.
ಜಿಎಸ್ ಟಿ ಕಾರಣದಿಂದ ದರ ಹೆಚ್ಚಳ ಮಾಡಿದ್ದಾರೆ, ಆದರೆ ಹೆಚ್ಚಳ ಮಾಡುವ ಅವಶ್ಯಕತೆಯಿಲ್ಲ. 5% ಟ್ಯಾಕ್ಸ್ ಮರುಪಾವತಿ ಮಾಡಿಕೊಳ್ಳುವ ಸಾಧ್ಯತೆಯಿದೆ. ಇದನ್ನು ಜಿಎಸ್ ಟಿ ಕೌನ್ಸಿಲ್ ಮೂಲಕ ನಿರ್ದೇಶನ ಕೊಡಿಸುತ್ತೇನೆ ಎಂದು ಬೊಮ್ಮಾಯಿ ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…