ಕಾಪು: ಉಚ್ಚಿಲ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಅಯ್ಯಪ್ಪ ಭಕ್ತ ವೃಂದ ಉಚ್ಚಿಲ ಇದರ ಸದಸ್ಯರಿಗೆ ಜೀತೇಶ್ ಕುಮಾರ್ ಮೂಳೂರು ಇವರಿಂದ ಕಿಟ್ ವಿತರಣೆ ಮಾಡಲಾಯಿತು.
ದಾನಿಗಳಾದ ಜೀತೇಶ್ ಕುಮಾರ್ ಮೂಳೂರು ಇವರು ಅನೇಕ ವರ್ಷಗಳಿಂದ ಉಚ್ಚಿಲ ಬಬ್ಬು ಸ್ವಾಮಿ ಕ್ಷೇತ್ರದ ಅಯ್ಯಪ್ಪ ಭಕ್ತ ವೃಂದದ ಅಯ್ಯಪ್ಪ ಶಿಬಿರದಲ್ಲಿ ಮಾಲೆ ಧರಿಸುತ್ತಿದ್ದು ತನ್ನ ಸಹ ಮಾಲಾದಾರಿ ಅಯ್ಯಪ್ಪ ಭಕ್ತರಲ್ಲಿ ಕರ್ಪ್ಯೂನಿಂದ ತೊಂದರೆ ಒಳಗಾದವರಿಗೆ ಅಕ್ಕಿ ಮತ್ತು ದಿನಸು ವಸ್ತುಗಳ ಕಿಟ್ ನೀಡಿದರು.
ಜೀತೇಶ್ ಇವರು ಈಗಾಗಲೇ 250ಕಿಂತ ಹೆಚ್ಚು ಕಿಟ್ ವಿತರಣೆಗೆ ಮಾಡಿದ್ದು, ತಾವೇ ಸ್ವತಃ ಸಂಕಷ್ಟ ಹೊಂದಿದವರನ್ನು ಗುರುತಿಸಿ ಕಿಟ್ ಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯ ಮಾಡಿದ್ದು ,ಆಶಾ ಕಾರ್ಯಕರ್ತೆಯರಿಗೂ ಕಿಟ್ ವಿತರಿಸಿದ್ದರು . ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಮುಖ್ಯಸ್ಥರಾದ ಜಗನ್ನಾಥ ಮೇಸ್ತ್ರಿ,ಉಚ್ಚಿಲ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ಗುರುಸ್ವಾಮಿ ಅಶೋಕ್ ಕರ್ಕೇರ, ಲವ ಶೆಟ್ಟಿ, , ಕೃಷ್ಣ ಕುಮಾರ್ ಪೊಲ್ಯ, ಉಪಸ್ಥಿತರಿದ್ದರು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…