ಕಾಪು: ಉಚ್ಚಿಲ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಅಯ್ಯಪ್ಪ ಭಕ್ತ ವೃಂದ ಉಚ್ಚಿಲ ಇದರ ಸದಸ್ಯರಿಗೆ ಜೀತೇಶ್ ಕುಮಾರ್ ಮೂಳೂರು ಇವರಿಂದ ಕಿಟ್ ವಿತರಣೆ ಮಾಡಲಾಯಿತು.
ದಾನಿಗಳಾದ ಜೀತೇಶ್ ಕುಮಾರ್ ಮೂಳೂರು ಇವರು ಅನೇಕ ವರ್ಷಗಳಿಂದ ಉಚ್ಚಿಲ ಬಬ್ಬು ಸ್ವಾಮಿ ಕ್ಷೇತ್ರದ ಅಯ್ಯಪ್ಪ ಭಕ್ತ ವೃಂದದ ಅಯ್ಯಪ್ಪ ಶಿಬಿರದಲ್ಲಿ ಮಾಲೆ ಧರಿಸುತ್ತಿದ್ದು ತನ್ನ ಸಹ ಮಾಲಾದಾರಿ ಅಯ್ಯಪ್ಪ ಭಕ್ತರಲ್ಲಿ ಕರ್ಪ್ಯೂನಿಂದ ತೊಂದರೆ ಒಳಗಾದವರಿಗೆ ಅಕ್ಕಿ ಮತ್ತು ದಿನಸು ವಸ್ತುಗಳ ಕಿಟ್ ನೀಡಿದರು.
ಜೀತೇಶ್ ಇವರು ಈಗಾಗಲೇ 250ಕಿಂತ ಹೆಚ್ಚು ಕಿಟ್ ವಿತರಣೆಗೆ ಮಾಡಿದ್ದು, ತಾವೇ ಸ್ವತಃ ಸಂಕಷ್ಟ ಹೊಂದಿದವರನ್ನು ಗುರುತಿಸಿ ಕಿಟ್ ಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯ ಮಾಡಿದ್ದು ,ಆಶಾ ಕಾರ್ಯಕರ್ತೆಯರಿಗೂ ಕಿಟ್ ವಿತರಿಸಿದ್ದರು . ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಮುಖ್ಯಸ್ಥರಾದ ಜಗನ್ನಾಥ ಮೇಸ್ತ್ರಿ,ಉಚ್ಚಿಲ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ಗುರುಸ್ವಾಮಿ ಅಶೋಕ್ ಕರ್ಕೇರ, ಲವ ಶೆಟ್ಟಿ, , ಕೃಷ್ಣ ಕುಮಾರ್ ಪೊಲ್ಯ, ಉಪಸ್ಥಿತರಿದ್ದರು.
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
BREAKING : ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ `ಕೆ.ಅಣ್ಣಾಮಲೈ’ ರಾಜೀನಾಮೆ ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…