ಕಾಪು: ಉಚ್ಚಿಲ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಅಯ್ಯಪ್ಪ ಭಕ್ತ ವೃಂದ ಉಚ್ಚಿಲ ಇದರ ಸದಸ್ಯರಿಗೆ ಜೀತೇಶ್ ಕುಮಾರ್ ಮೂಳೂರು ಇವರಿಂದ ಕಿಟ್ ವಿತರಣೆ ಮಾಡಲಾಯಿತು.
ದಾನಿಗಳಾದ ಜೀತೇಶ್ ಕುಮಾರ್ ಮೂಳೂರು ಇವರು ಅನೇಕ ವರ್ಷಗಳಿಂದ ಉಚ್ಚಿಲ ಬಬ್ಬು ಸ್ವಾಮಿ ಕ್ಷೇತ್ರದ ಅಯ್ಯಪ್ಪ ಭಕ್ತ ವೃಂದದ ಅಯ್ಯಪ್ಪ ಶಿಬಿರದಲ್ಲಿ ಮಾಲೆ ಧರಿಸುತ್ತಿದ್ದು ತನ್ನ ಸಹ ಮಾಲಾದಾರಿ ಅಯ್ಯಪ್ಪ ಭಕ್ತರಲ್ಲಿ ಕರ್ಪ್ಯೂನಿಂದ ತೊಂದರೆ ಒಳಗಾದವರಿಗೆ ಅಕ್ಕಿ ಮತ್ತು ದಿನಸು ವಸ್ತುಗಳ ಕಿಟ್ ನೀಡಿದರು.
ಜೀತೇಶ್ ಇವರು ಈಗಾಗಲೇ 250ಕಿಂತ ಹೆಚ್ಚು ಕಿಟ್ ವಿತರಣೆಗೆ ಮಾಡಿದ್ದು, ತಾವೇ ಸ್ವತಃ ಸಂಕಷ್ಟ ಹೊಂದಿದವರನ್ನು ಗುರುತಿಸಿ ಕಿಟ್ ಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯ ಮಾಡಿದ್ದು ,ಆಶಾ ಕಾರ್ಯಕರ್ತೆಯರಿಗೂ ಕಿಟ್ ವಿತರಿಸಿದ್ದರು . ಉಚ್ಚಿಲ ಬಬ್ಬು ಸ್ವಾಮಿ ದೈವಸ್ಥಾನದ ಮುಖ್ಯಸ್ಥರಾದ ಜಗನ್ನಾಥ ಮೇಸ್ತ್ರಿ,ಉಚ್ಚಿಲ ಅಯ್ಯಪ್ಪ ಸ್ವಾಮಿ ಭಕ್ತ ವೃಂದದ ಗುರುಸ್ವಾಮಿ ಅಶೋಕ್ ಕರ್ಕೇರ, ಲವ ಶೆಟ್ಟಿ, , ಕೃಷ್ಣ ಕುಮಾರ್ ಪೊಲ್ಯ, ಉಪಸ್ಥಿತರಿದ್ದರು.
ಉಡುಪಿ: ಮಹಾವೀರ ಜಯಂತಿ ಸಾರ್ವತ್ರಿಕ ರಜೆಯಲ್ಲಿ ಬದಲಾವಣೆ ಮಾ.31ರ ಮಂಗಳವಾರ ಬದಲಾಗಿ ಮಾ. 30ರ ಸೋಮವಾರ ರಜೆ ಘೋಷಣೆ ಉಡುಪಿ:…
ಮಾ.30ಕ್ಕೆ ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ ಬೆಂಗಳೂರು: ಮಾ.30ಕ್ಕೆ ನಡೆಯಬೇಕಿದ್ದ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆ ಮಾ.31ಕ್ಕೆ ಮುಂದೂಡಿಕೆ…
1ನೇ ತರಗತಿ ದಾಖಲಾತಿಗೆ 6 ವರ್ಷ ಕಡ್ಡಾಯ ನಿಯಮದಲ್ಲಿಈ ವರ್ಷವೂ 60 ದಿನಗಳ ವಿನಾಯಿತಿ : ಮಧು ಬಂಗಾರಪ್ಪ ಬೆಂಗಳೂರು:…
ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ಬ್ರಹ್ಮಕಲಶೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಆಹ್ವಾನ ಉಡುಪಿ: ಬನ್ನಂಜೆ ಶ್ರೀ ಮಹಾಲಿಂಗೇಶ್ವರ ದೇವರ ಸನ್ನಿಧಿಯಲ್ಲಿ…
ಬಂಟ್ವಾಳ: ಯುವತಿ ನಾಪತ್ತೆ; ಪ್ರಕರಣ ದಾಖಲು ಬಂಟ್ವಾಳ: ಕೆಲಸಕ್ಕೆಂದು ಹೊರಟ ಯುವತಿ ಮನೆಗೆ ಮರಳದೇ ನಾಪತ್ತೆಯಾಗಿರುವ ಘಟನೆ ಬಂಟ್ವಾಳ ತಾಲೂಕಿನ…
ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಜಯ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉಡುಪಿ: ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಎರಡೂ…