ಜಿಲ್ಲಾಧಿಕಾರಿಯ ಖಡಕ್ ಆದೇಶದ ನಂತರ ಕೊರೋನಾ ನಿಯಂತ್ರಣಕ್ಕೆ ರಸ್ತೆಗಿಳಿದ ಕಾಪು ತಹಶಿಲ್ದಾರ್-vishwanews24
ಕಾಪು:ಲಾಕ್ ಡೌನ್ ಘೋಷನೆಯಾದ ನಂತ ಕಾಣಿಸಿಕೊಳ್ಳದ ಕಾಪು ತಹಶಿಲ್ದಾರ್ ನಿನ್ನೆಯ ಉಡುಪಿ ಜಿಲ್ಲಾಧಿಕಾರಿಯ ಆದೇಶದ ನಂತರ ಕಾಪು ಪೇಟೆಯ ಭಾಗದಲ್ಲಿ ಕಾಣಿಸಿಕೊಂಡು ವಾಹನ ಸವಾರರ ಮೇಲೆ ಎರ್ರಾಬಿರ್ರಿ ಸವಾರಿ ಮಾಡಿದ್ದಾರೆ.
ನಿಗದಿತ ಸಮಯದಲ್ಲಿ ಪೇಟೆಗೆ ಆಗಮಿಸುತ್ತಿದ್ದ ಗ್ರಾಹರನ್ನು ತಡೆಹಿಡಿದು ದಂಡಾಸ್ತ್ರ ಪ್ರಯೋಗ ಮಾಡಿರುವ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಯಿತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…