ಜಿಲ್ಲಾಧಿಕಾರಿಯ ಖಡಕ್ ಆದೇಶದ ನಂತರ ಕೊರೋನಾ ನಿಯಂತ್ರಣಕ್ಕೆ ರಸ್ತೆಗಿಳಿದ ಕಾಪು ತಹಶಿಲ್ದಾರ್-vishwanews24
ಕಾಪು:ಲಾಕ್ ಡೌನ್ ಘೋಷನೆಯಾದ ನಂತ ಕಾಣಿಸಿಕೊಳ್ಳದ ಕಾಪು ತಹಶಿಲ್ದಾರ್ ನಿನ್ನೆಯ ಉಡುಪಿ ಜಿಲ್ಲಾಧಿಕಾರಿಯ ಆದೇಶದ ನಂತರ ಕಾಪು ಪೇಟೆಯ ಭಾಗದಲ್ಲಿ ಕಾಣಿಸಿಕೊಂಡು ವಾಹನ ಸವಾರರ ಮೇಲೆ ಎರ್ರಾಬಿರ್ರಿ ಸವಾರಿ ಮಾಡಿದ್ದಾರೆ.
ನಿಗದಿತ ಸಮಯದಲ್ಲಿ ಪೇಟೆಗೆ ಆಗಮಿಸುತ್ತಿದ್ದ ಗ್ರಾಹರನ್ನು ತಡೆಹಿಡಿದು ದಂಡಾಸ್ತ್ರ ಪ್ರಯೋಗ ಮಾಡಿರುವ ಕುರಿತು ಸಾರ್ವಜನಿಕರಲ್ಲಿ ಅಸಮಾಧಾನ ವ್ಯಕ್ತವಾಯಿತು.
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…
ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …