ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ಇವರ ಜಂಟಿ ಆಶ್ರಯದಲ್ಲಿ ಪಾಂಬೂರಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳದ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಪ್ರೋತ್ಸಾಹ ನೀಡಿದ ಶಿಕ್ಷಕರಿಗೆ ಜೀವನ ವೆಲ್ಪರ್ ಟ್ರಸ್ಟ್ (ರಿ)ನ ಆಡಳಿತ ಮಂಡಳಿ ಶಿಕ್ಷಕ, ಶಿಕ್ಷಕರೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…