Featured

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ – Vishwanews24

ಜಿಲ್ಲಾಸ್ಪತ್ರೆಯ ಆಪರೇಷನ್ ಥಿಯೇಟರ್‌ನಲ್ಲಿ ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್

ಚಿತ್ರದುರ್ಗ: ಇತ್ತೀಚಿನ ದಿನಗಳಲ್ಲಿ ಪ್ರಿ-ವೆಡ್ಡಿಂಗ್ ಹಾಗೂ ಪೋಸ್ಟ್ ವೆಡ್ಡಿಂಗ್ ಫೋಟೋಶೂಟ್‍ಗಳು ವಿಭಿನ್ನ ರೀತಿಯಲ್ಲಿ ನಡೆಯುತ್ತವೆ. ಅಂತೆಯೇ ಚಿತ್ರದುರ್ಗದ  ಜಿಲ್ಲಾಸ್ಪತ್ರೆಯಲ್ಲಿ ವೈದ್ಯರೊಬ್ಬರು ಪ್ರಿ-ವೆಡ್ಡಿಂಗ್ ವೀಡಿಯೋ ಶೂಟ್ ಮಾಡಿ ಎಡವಟ್ಟು ಮಾಡಿಕೊಂಡ ಘಟನೆ ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

ಆದರೆ ಚಿತ್ರದುರ್ಗದಲ್ಲಿ ಜೋಡಿಯೊಂದು ಆಪರೇಷನ್ ಥಿಯೇಟರ್​ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದು ವಿವಾದಕ್ಕೆ ಕಾರಣವಾಗಿದೆ. ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯ ಡಾ.ಅಭಿಷೇಕ್ ಯಡವಟ್ಟಿಗೆ ಆಕ್ರೋಶ ವ್ಯಕ್ತವಾಗಿದೆ.

ಚಿತ್ರದುರ್ಗ ತಾಲೂಕಿನ ಭರಮಸಾಗರ ಗ್ರಾಮದಲ್ಲಿನ ಜಿಲ್ಲಾಸ್ಪತ್ರೆಯ ಗುತ್ತಿಗೆ ಅಧಾರಿತ ವೈದ್ಯ ಡಾ.ಅಭಿಷೇಕ್ ಎಂಬುವವರು ಭರಮಸಾಗರ ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ಮಾಡಿಸಿದ್ದಾರೆ. ವ್ಯಕ್ತಿಗೆ ಆಪರೇಷನ್ ಮಾಡುತ್ತಿರುವಂತೆ ವಿಡಿಯೋ ಶೂಟ್ ಮಾಡಿಸಿದ್ದು ಡಾ.ಅಭಿಷೇಕ್ ಜೋಡಿಯ ಪ್ರಿವೆಡ್ಡಿಂಗ್ ವಿಡಿಯೋ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಡಾ.ಅಭಿಷೇಕ್ ಜೋಡಿ ಬಗ್ಗೆ ಟೀಕೆಗಳು ವ್ಯಕ್ತವಾಗಿವೆ. ಸರ್ಕಾರಿ ಆಸ್ಪತ್ರೆಯ ಆಪರೇಷನ್ ಥಿಯೇಟರ್ ದುರ್ಬಳಕೆ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

8 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago