Featured

ಜಿಲ್ಲಾ ಉಸ್ತುವಾರಿ ಸಚಿವರು : ದ.ಕ  ಸುನೀಲ್‌, ಉಡುಪಿ ಅಂಗಾರ ಮತ್ತು ಉತ್ತರ ಕನ್ನಡ ಕೋಟ – Vishwanews24

ಜಿಲ್ಲಾ ಉಸ್ತುವಾರಿ ಸಚಿವರು : ದ.ಕ  ಸುನೀಲ್‌, ಉಡುಪಿ ಅಂಗಾರ ಮತ್ತು ಉತ್ತರ ಕನ್ನಡ ಕೋಟ – Vishwanews24

ಬೆಂಗಳೂರು: ಕೊವಿಡ್, ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗಿದ್ದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಾಗಿ ವಿ ಸುನೀಲ್‌ ಕುಮಾರ್‌, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾಗ ಎಸ್‌ ಅಂಗಾರ ಮತ್ತು ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ನೇಮಕಗೊಳಿಸಲಾಗಿದೆ

ಸಿಎಂ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ, ಗೋವಿಂದ ಕಾರಜೋಳ ಬೆಳಗಾವಿ ಜಿಲ್ಲಾ ಉಸ್ತುವಾರಿ, ಕೆ.ಎಸ್.ಈಶ್ವರಪ್ಪ-ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ, ಬಿ.ಶ್ರೀರಾಮುಲು-ಬಳ್ಳಾರಿ ಜಿಲ್ಲಾ ಉಸ್ತುವಾರಿ, ವಿ.ಸೋಮಣ್ಣ-ಚಾಮರಾಜನಗರ ಜಿಲ್ಲಾ ಉಸ್ತುವಾರಿ, ಉಮೇಶ್ ಕತ್ತಿ -ವಿಜಯಪುರ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಎಸ್.ಅಂಗಾರ-ಉಡುಪಿ ಜಿಲ್ಲಾ ಉಸ್ತುವಾರಿ, ಆರಗ ಜ್ಞಾನೇಂದ್ರ-ತುಮಕೂರು ಜಿಲ್ಲಾ ಉಸ್ತುವಾರಿ, ಡಾ.ಅಶ್ವತ್ಥ್ ನಾರಾಯಣ-ರಾಮನಗರ ಜಿಲ್ಲಾ ಉಸ್ತುವಾರಿ, ಸಿ.ಸಿ.ಪಾಟೀಲ್-ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ಆನಂದ್ ಸಿಂಗ್ ಕೊಪ್ಪಳ ಜಿಲ್ಲಾ ಉಸ್ತುವಾರಿಯಾದರೆ ಕೋಟ ಶ್ರೀನಿವಾಸ ಪೂಜಾರಿ-ಉತ್ತರ ಕನ್ನಡ ಜಿಲ್ಲೆ, ಪ್ರಭು ಚೌಹಾಣ್-ಯಾದಗಿರಿ ಜಿಲ್ಲಾ ಉಸ್ತುವಾರಿ, ಮುರುಗೇಶ್ ನಿರಾಣಿ-ಕಲಬುರಗಿ ಜಿಲ್ಲಾ ಉಸ್ತುವಾರಿಯಾಗಿದ್ದಾರೆ. ಇನ್ನೂ ಶಿವರಾಮ್ ಹೆಬ್ಬಾರ್-ಹಾವೇರಿ ಜಿಲ್ಲಾ ಉಸ್ತುವಾರಿ, ಎಸ್.​ಟಿ.ಸೋಮಶೇಖರ್-ಮೈಸೂರು ಜಿಲ್ಲಾ ಉಸ್ತುವಾರಿ, ಬಿ.ಸಿ.ಪಾಟೀಲ್-ಚಿತ್ರದುರ್ಗ, ಗದಗ ಜಿಲ್ಲೆ ಉಸ್ತುವಾರಿಯಾಗಿದ್ದಾರೆ.

ಭೈರತಿ ಬಸವರಾಜ್-ದಾವಣಗೆರೆ ಜಿಲ್ಲಾ ಉಸ್ತುವಾರಿ, ಡಾ.ಕೆ.ಸುಧಾಕರ್-ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೆ.ಗೋಪಾಲಯ್ಯ-ಹಾಸನ, ಮಂಡ್ಯ ಜಿಲ್ಲೆ ಉಸ್ತುವಾರಿಯಾದರೆ, ಶಶಿಕಲಾ ಜೊಲ್ಲೆ-ವಿಜಯನಗರ ಜಿಲ್ಲಾ ಉಸ್ತುವಾರಿ, ಎಂಟಿಬಿ ನಾಗರಾಜ್-ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ, ಕೆ.ಸಿ.ನಾರಾಯಣಗೌಡ-ಶಿವಮೊಗ್ಗ ಜಿಲ್ಲಾ ಉಸ್ತುವಾರಿ, ಬಿ.ಸಿ.ನಾಗೇಶ್-ಕೊಡಗು ಜಿಲ್ಲಾ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ.

ವಿ.ಸುನಿಲ್ ಕುಮಾರ್-ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ, ಹಾಲಪ್ಪ ಆಚಾರ್-ಧಾರವಾಡ ಜಿಲ್ಲಾ ಉಸ್ತುವಾರಿ, ಶಂಕರ ಪಾಟೀಲ್ ಮುನೇನಕೊಪ್ಪ-ರಾಯಚೂರು, ಬೀದರ್, ಮುನಿರತ್ನ-ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಯ್ಕೆ ಮಾಡಲಾಗಿದೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

39 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

3 hours ago