ಉಡುಪಿ, : ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ, ಈ ವರ್ಷದ ಘೋಷವಾಕ್ಯ, ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿದ್ದು, ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ, ಜಿಲ್ಲಾಡಳಿತದ ವತಿಯಿಂದ ಪ್ರತಿ ಸೋಮವಾರ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೇ ಕಾರ್ಯ ನಿರ್ವಹಿಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ತಮ್ಮ ಒಮ್ಮತ ಸೂಚಿಸಿದ್ದು, ಇದರಿಂದ ವಿದ್ಯುತ್ ಉಳಿತಾಯದ ಜೊತೆಗೆ, ಪರಿಸರದಲ್ಲಿ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಸಾಧ್ಯವಾದ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…