ಉಡುಪಿ, : ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ವಿಶ್ವ ಪರಿಸರ ದಿನದ ಅಂಗವಾಗಿ, ಈ ವರ್ಷದ ಘೋಷವಾಕ್ಯ, ವಾಯು ಮಾಲಿನ್ಯ ನಿಯಂತ್ರಣ ಕುರಿತಾಗಿದ್ದು, ಇದನ್ನು ಜಿಲ್ಲೆಯಲ್ಲಿ ಅನುಷ್ಠಾನ ಮಾಡುವ ಕುರಿತಂತೆ ನಡೆದ ಅಧಿಕಾರಿಗಳ ಸಭೆಯಲ್ಲಿ, ಜಿಲ್ಲಾಡಳಿತದ ವತಿಯಿಂದ ಪ್ರತಿ ಸೋಮವಾರ, ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೇ ಕಾರ್ಯ ನಿರ್ವಹಿಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ತಮ್ಮ ಒಮ್ಮತ ಸೂಚಿಸಿದ್ದು, ಇದರಿಂದ ವಿದ್ಯುತ್ ಉಳಿತಾಯದ ಜೊತೆಗೆ, ಪರಿಸರದಲ್ಲಿ ಜಾಗತಿಕ ತಾಪಮಾನ ಕಡಿಮೆ ಮಾಡಲು ಜಿಲ್ಲಾಡಳಿತದಿಂದ ಸಾಧ್ಯವಾದ ಪ್ರಯತ್ನ ಮಾಡಲಾಗುತ್ತಿದೆ ಎಂದು ಡಿಸಿ ಹೇಳಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…