ಉಡುಪಿ: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ಶೀಘ್ರವೇ ಪರಿಹಾರ ನೀಡುವಂತೆ 7 ತಹಶೀಲ್ದಾರ್ಗೆ ತಲಾ 10 ಲಕ್ಷ ರೂ. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಎಲ್ಲ ತಹಶೀಲ್ದಾರ್ಗಳು ಸಂಪರ್ಕದಲ್ಲಿದ್ದಾರೆ. ನೆರೆ, ಕಡಲ್ಕೊರೆತ ಸಹಿತ ಪ್ರಾಕೃತಿಕ ವಿಕೋಪದ ತುರ್ತು ಕಾರ್ಯಾಚರಣೆಗಾಗಿ ಅಗತ್ಯ ಸಲಕರಣೆಗಳನ್ನು ಜೋಡಿಸಿಕೊಂಡಿದ್ದೇವೆ. ಇತರೆ ಇಲಾಖಾಧಿಕಾರಿಗಳೊಂದಿಗೆ ಪರಸ್ಪರ ಸಮನ್ವಯ ಇಟ್ಟುಕೊಂಡಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.
ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಜಿಲ್ಲಾಡಳಿತದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ. ಬೈಂದೂರು ಹಾಗೂ ಕುಂದಾಪುರಗಳಲ್ಲಿ ಹೆಚ್ಚಿನ ಮಳೆ ಹಾನಿ ಸಂಭವಿಸಿದ್ದು, ವಾರದ ಹಿಂದೆ ಸಿಇಒ ಜತೆ ಸ್ವತಃ ನಾನೇ ಸ್ಥಳಕ್ಕೆ 10 ಗ್ರಾ.ಪಂ. ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಲಾಗಿದೆ. ಕಡಲ್ಕೊರೆತ ಸಂಬಂಧ ಕಾಪು ತಾಲೂಕಿನ ಉಚ್ಚಿಲ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…