Featured

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ತಲಾ 10 ಲಕ್ಷ ರೂ. ಪರಿಹಾರ ಬಿಡುಗಡೆ : ಉಡುಪಿ ಜಿಲ್ಲಾಧಿಕಾರಿ -Vishwanews24

ಉಡುಪಿ: ಕಳೆದ ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ  ಸುರಿಯುತ್ತಿರುವ ಮಳೆಯಿಂದಾಗುವ ಮನೆ, ಜಾನುವಾರು ಹಾಗೂ ಜೀವ ಹಾನಿಗೆ ಸಂಬಂಧಿಸಿ ಶೀಘ್ರವೇ ಪರಿಹಾರ ನೀಡುವಂತೆ 7 ತಹಶೀಲ್ದಾರ್‌ಗೆ ತಲಾ 10 ಲಕ್ಷ ರೂ. ಹಣವನ್ನು ಮುಂಗಡವಾಗಿ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಎಲ್ಲ ತಹಶೀಲ್ದಾರ್‌ಗಳು ಸಂಪರ್ಕದಲ್ಲಿದ್ದಾರೆ. ನೆರೆ, ಕಡಲ್ಕೊರೆತ ಸಹಿತ ಪ್ರಾಕೃತಿಕ ವಿಕೋಪದ ತುರ್ತು ಕಾರ್ಯಾಚರಣೆಗಾಗಿ ಅಗತ್ಯ ಸಲಕರಣೆಗಳನ್ನು ಜೋಡಿಸಿಕೊಂಡಿದ್ದೇವೆ. ಇತರೆ ಇಲಾಖಾಧಿಕಾರಿಗಳೊಂದಿಗೆ ಪರಸ್ಪರ ಸಮನ್ವಯ ಇಟ್ಟುಕೊಂಡಿದ್ದು, ಪ್ರಾಕೃತಿಕ ವಿಕೋಪ ಎದುರಿಸಲು ಸಜ್ಜಾಗಿದ್ದೇವೆ ಎಂದು ಹೇಳಿದ್ದಾರೆ.

ಪ್ರಾಕೃತಿಕ ವಿಕೋಪದಡಿ ಪರಿಹಾರ ನೀಡಲು ಜಿಲ್ಲಾಡಳಿತದಲ್ಲಿ ಹಣಕಾಸಿನ ಯಾವುದೇ ಕೊರತೆ ಇಲ್ಲ. ಬೈಂದೂರು ಹಾಗೂ ಕುಂದಾಪುರಗಳಲ್ಲಿ ಹೆಚ್ಚಿನ ಮಳೆ ಹಾನಿ ಸಂಭವಿಸಿದ್ದು, ವಾರದ ಹಿಂದೆ ಸಿಇಒ ಜತೆ ಸ್ವತಃ ನಾನೇ ಸ್ಥಳಕ್ಕೆ 10 ಗ್ರಾ.ಪಂ. ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡಲಾಗಿದೆ. ಕಡಲ್ಕೊರೆತ ಸಂಬಂಧ ಕಾಪು ತಾಲೂಕಿನ ಉಚ್ಚಿಲ ಪ್ರದೇಶಗಳಿಗೆ ಭೇಟಿ ನೀಡಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು – vishwanews24

ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…

7 hours ago

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ – vishwanews24

ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…

7 hours ago

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ನಿಮ್ಮ ದೇಹದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ ಎಂದು ತಿಳಿದುಕೊಳ್ಳಿ – vishwanews24

ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…

7 hours ago

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

7 hours ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

10 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

10 hours ago