Featured

ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24

ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24

ಮುಂಬೈ: ಕೊರೊನಾ ಕಾಲ್‍ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯಗಳಿಂದ ಸುದ್ದಿಯಾಗಿದ್ದ ಸೋನು ಸೂದ್ ಇದೀಗ ಮತ್ತೊಂದು ವಿಚಾರವಾಗಿ ಸುದ್ದಿಯಾಗಿದ್ದಾರೆ.

ಸೋನು ಸೂದ್ ಬೃಹತ್ ಬ್ಲಡ್ ಬ್ಯಾಂಕ್ ತೆರೆಯುತ್ತಿದ್ದಾರೆ. ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಸಿದ್ದಾರೆ.

ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24

ದೇಶದ ಅತಿದೊಡ್ಡ ಬ್ಲಡ್ ಬ್ಯಾಂಕ್ ಎಂದು ಗುರುತಿಸಲ್ಟಟ್ಟಿರುವ ‘ಸೋನು ಫಾರ್ ಯು’ ಅಪರೂಪದ ರಕ್ತ ಗುಂಪುಗಳನ್ನು ಹೊಂದಿರುವ ರೋಗಿಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಮಾತನಾಡಿದ ಸೋನುಸೂದ್, ‘ಸೋನು ಫಾರ್ ಯು’ ನನ್ನ ಮತ್ತು ನನ್ನ ಸ್ನೇಹಿತ ಜಾನ್ಸನ್ ಅವರ ನೇತೃತ್ವದಲ್ಲಿ ಮೂಡಿ ಬರಲಿರುವ ಯೋಜನೆ. ಪ್ರತಿ ಬಾರಿಯೂ ಯಾರಿಗಾದರೂ ತುರ್ತಾಗಿ ರಕ್ತ ಬೇಕಾಗುತ್ತದೆ ಮತ್ತು ನಾವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತೇವೆ. ಆಗ ಅನೇಕರು ಪ್ರತಿಕ್ರಿಯೆ ನೀಡುತ್ತಾರೆ. ಆದ್ದರಿಂದ ಈ ಉದ್ದೇಶವನ್ನು ಪೂರೈಸುವ ಆ್ಯಪ್ ಏಕೆ ರಚಿಸಬಾರದು ಎಂದು ಯೋಚಿಸಿದೆವು. ಭಾರತದಲ್ಲಿ 12,000 ರೋಗಿಗಳು ರಕ್ತದಾನದ ಕೊರತೆಯಿಂದ ಸಾಯುತ್ತಾರೆ. ಈ ಆ್ಯಪ್ ಮೂಲಕ 20 ನಿಮಿಷಗಳಲ್ಲಿ ಒಬ್ಬರ ಜೀವವನ್ನು ಉಳಿಸಬಹುದು. ಹೀಗಾಗಿ ನಾವು ಯೋಜನೆಗೆ ಮುಂದಾಗಿದ್ದೇವೆ ಎಂದಿದ್ದಾರೆ.

ರಕ್ತದ ಅಗ್ಯವಿರುವವರಿಗೆ ಸರಿಯಾದ ಸಮಯಕ್ಕೆ ನೆರವಾಗುವುದು ಈ ಆ್ಯಪ್‍ನ ಉದ್ದೇಶವಾಗಿದೆ. ಅಲ್ಲದೇ ರಕ್ತ ಬೇಕಾಗಿರುವವರು ನೇರವಾಗಿ ರಕ್ತದಾನಿಗಳನ್ನು ಸಂಪರ್ಕಕಿಸಬಹುದಾಗಿದೆ. ರಕ್ತದಾನಿಯೊಬ್ಬರು ತುರ್ತು ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಸಮೀಪದ ದಾನಿಗಳು ತಕ್ಷಣ ಆಸ್ಪತ್ರೆಗೆ ಹೋಗಿ ರಕ್ತದಾನ ಮಾಡಬಹುದಾಗಿದೆ.

6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ ಯುವರಾಜ್ ಸಿಂಗ್ ಅವರ ದಾಖಲೆ ಸರಿಗಟ್ಟಿದ ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 hour ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago