ಮುಂಬೈ: ಕೊರೊನಾ ಕಾಲ್ಡೌನ್ ಸಮಯದಲ್ಲಿ ಸಮಾಜಮುಖಿ ಕಾರ್ಯಗಳಿಂದ ಸುದ್ದಿಯಾಗಿದ್ದ ಸೋನು ಸೂದ್ ಇದೀಗ ಮತ್ತೊಂದು ವಿಚಾರವಾಗಿ ಸುದ್ದಿಯಾಗಿದ್ದಾರೆ.
ಸೋನು ಸೂದ್ ಬೃಹತ್ ಬ್ಲಡ್ ಬ್ಯಾಂಕ್ ತೆರೆಯುತ್ತಿದ್ದಾರೆ. ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ ಎಂದು ಟ್ವೀಟ್ ಮಾಡುವ ಮೂಲಕ ತಿಳಸಿದ್ದಾರೆ.
ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24
ದೇಶದ ಅತಿದೊಡ್ಡ ಬ್ಲಡ್ ಬ್ಯಾಂಕ್ ಎಂದು ಗುರುತಿಸಲ್ಟಟ್ಟಿರುವ ‘ಸೋನು ಫಾರ್ ಯು’ ಅಪರೂಪದ ರಕ್ತ ಗುಂಪುಗಳನ್ನು ಹೊಂದಿರುವ ರೋಗಿಗಳಿಗೆ ಸಹಾಯ ಮಾಡುವುದಾಗಿ ಭರವಸೆ ನೀಡಿದೆ. ಈ ಬಗ್ಗೆ ಮಾತನಾಡಿದ ಸೋನುಸೂದ್, ‘ಸೋನು ಫಾರ್ ಯು’ ನನ್ನ ಮತ್ತು ನನ್ನ ಸ್ನೇಹಿತ ಜಾನ್ಸನ್ ಅವರ ನೇತೃತ್ವದಲ್ಲಿ ಮೂಡಿ ಬರಲಿರುವ ಯೋಜನೆ. ಪ್ರತಿ ಬಾರಿಯೂ ಯಾರಿಗಾದರೂ ತುರ್ತಾಗಿ ರಕ್ತ ಬೇಕಾಗುತ್ತದೆ ಮತ್ತು ನಾವು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳುತ್ತೇವೆ. ಆಗ ಅನೇಕರು ಪ್ರತಿಕ್ರಿಯೆ ನೀಡುತ್ತಾರೆ. ಆದ್ದರಿಂದ ಈ ಉದ್ದೇಶವನ್ನು ಪೂರೈಸುವ ಆ್ಯಪ್ ಏಕೆ ರಚಿಸಬಾರದು ಎಂದು ಯೋಚಿಸಿದೆವು. ಭಾರತದಲ್ಲಿ 12,000 ರೋಗಿಗಳು ರಕ್ತದಾನದ ಕೊರತೆಯಿಂದ ಸಾಯುತ್ತಾರೆ. ಈ ಆ್ಯಪ್ ಮೂಲಕ 20 ನಿಮಿಷಗಳಲ್ಲಿ ಒಬ್ಬರ ಜೀವವನ್ನು ಉಳಿಸಬಹುದು. ಹೀಗಾಗಿ ನಾವು ಯೋಜನೆಗೆ ಮುಂದಾಗಿದ್ದೇವೆ ಎಂದಿದ್ದಾರೆ.
ರಕ್ತದ ಅಗ್ಯವಿರುವವರಿಗೆ ಸರಿಯಾದ ಸಮಯಕ್ಕೆ ನೆರವಾಗುವುದು ಈ ಆ್ಯಪ್ನ ಉದ್ದೇಶವಾಗಿದೆ. ಅಲ್ಲದೇ ರಕ್ತ ಬೇಕಾಗಿರುವವರು ನೇರವಾಗಿ ರಕ್ತದಾನಿಗಳನ್ನು ಸಂಪರ್ಕಕಿಸಬಹುದಾಗಿದೆ. ರಕ್ತದಾನಿಯೊಬ್ಬರು ತುರ್ತು ಅವಶ್ಯಕತೆ ಇರುವ ಸಂದರ್ಭಗಳಲ್ಲಿ ಸಮೀಪದ ದಾನಿಗಳು ತಕ್ಷಣ ಆಸ್ಪತ್ರೆಗೆ ಹೋಗಿ ರಕ್ತದಾನ ಮಾಡಬಹುದಾಗಿದೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…