ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೀವ ಬೆದರಿಕೆ ಇರುವ ಹಿನ್ನೆಲೆಯಲ್ಲಿ ಸ್ವಯಂ ರಕ್ಷಣೆಗಾಗಿ ಅರ್ಜಿ ಸಲ್ಲಿಸಿದ್ದು, ಇದೀಗ ಅವರಿಗೆ ಶಸ್ತ್ರಾಸ್ತ್ರ ಪರವಾನಗಿಯನ್ನು ನೀಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.
ಮೇ 29ರಂದು ಪಂಜಾಬ್ನ ಮಾನ್ಸಾ ಬಳಿ ಗಾಯಕ ಸಿಧು ಮೂಸೆ ವಾಲಾ ಅವರನ್ನು ಗುಂಡಿಕ್ಕಿ ಕೊಂದ ಕೆಲವೇ ದಿನಗಳ ನಂತರ ಜೂನ್ ಆರಂಭದಲ್ಲಿ ಸಲ್ಮಾನ್ ಮತ್ತು ಅವರ ತಂದೆಗೆ ಕೊಲೆ ಬೆದರಿಕೆ ಬಂದಿತ್ತು. ಕಳೆದ ತಿಂಗಳು ಸಲ್ಮಾನ್ ಮುಂಬೈ ಪೊಲೀಸ್ ಆಯುಕ್ತರನ್ನು ಭೇಟಿಯಾಗಿ ಶಸ್ತ್ರಾಸ್ತ್ರ ಪರವಾನಗಿ ನೀಡುವಂತೆ ಮನವಿ ಮಾಡಿದ್ದರು. ಆಗಿನಿಂದ ಪರವಾನಗಿ ನೀಡಿಕೆ ಪ್ರಾಧಿಕಾರವು ಅಗತ್ಯ ತನಿಖೆಯನ್ನು ಪ್ರಾರಂಭಿಸಿತ್ತು.
ಬೆದರಿಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ನಟ ಸಲ್ಮಾನ್ ಖಾನ್ ಬುಲೆಟ್ ಫ್ರೂಪ್ ಕಾರ್ ಅನ್ನು ತೆಗೆದುಕೊಂಡಿದ್ದು ಅಲ್ಲದೇ ಅವರು ತಮ್ಮ ಬಾಡಿಗಾರ್ಡ್ಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಕಟೀಲು ವಾಹನ ಪಾರ್ಕಿಂಗ್ ಶುಲ್ಕ : ತಾತ್ಕಾಲಿಕ ತಡೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…