Featured

ಜುಲೈ 22ರಿಂದ ಪ್ರತಿ ದಿನ ಮಂಗಳೂರು – ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ – vishwanews24

ಮಂಗಳೂರು: ಜುಲೈ 22ರಿಂದ ಪ್ರತಿ ದಿನ ಮಂಗಳೂರು –  ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಚಾರ

ಮಂಗಳೂರು: ಜುಲೈ 22 ರಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಬುಧಾಬಿಗೆ ಏರ್ ಇಂಡಿಯಾ ಎಕ್ಸ್​ಪ್ರೆಸ್ ಪ್ರತಿ ದಿನವು ಸಂಚರಿಸಲಿದೆ.

ಮಂಗಳೂರಿನಿಂದ ಅಬುಧಾಬಿಗೆ ಸಂಚರಿಸುವ ವಿಮಾನಗಳ ಸಂಖ್ಯೆಯಲ್ಲಿ ಏರಿಕೆ ಮಾಡಲು ಏರ್ ಇಂಡಿಯಾ ಎಕ್ಸ್​ಪ್ರೆಸ್ ನಿರ್ಧಾರ ಮಾಡಿದೆ. ಈ ನಿರ್ಧಾರದ ಅನುಸಾರ ಪ್ರಸ್ತುತ ವಾರದಲ್ಲಿ ನಾಲ್ಕು ದಿನಗಳು ಮಾತ್ರ ಮಂಗಳೂರಿನಿಂ ದ ಅಬುಧಾಬಿಗೆ ಸಂಚರಿಸುತ್ತಿದ್ದ ವಿಮಾನಗಳು, ಜುಲೈ 22ರಿಂದ ದಿನನಿತ್ಯವೂ ಸಂಚರಿಸಲಿವೆ.

ಪ್ರಸ್ತುತ ಇಂಡಿಗೋ 4 ಮತ್ತು ಏರ್ ಇಂಡಿಯಾ ಎಕ್ಸ್​ಪ್ರೆಸ್ 1 ವಿಮಾನ ಸೇರಿ ಒಟ್ಟು 5 ವಿಮಾನಗಳು ಬೆಂಗಳೂರು-ಮಂಗಳೂರು ನಡುವೆ ಸಂಚರಿಸುತ್ತಿದೆ. ಜುಲೈ 8 ರಿಂದ, ಈ ವಲಯದಲ್ಲಿ ದಿನನಿತ್ಯ ಒಟ್ಟು 6 ವಿಮಾನಗಳು ಸಂಚರಿಸಲಿದೆ. ಅಂದಿನಿಂದ ಏರ್ ಇಂಡಿಯಾ ಎಕ್ಸ್​ಪ್ರೆಸ್ ತನ್ನ ಎರಡನೇ ದೈನಂದಿನ ಸಂಚಾರವನ್ನು ಬೆಂಗಳೂರಿನಿಂದ ಮಂಗಳೂರಿಗೆ ಪುನರಾರಂಭಿಸಲಿದೆ. ಈ ಸಂಖ್ಯೆಯು ಜುಲೈ 22 ರಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರದಂದು 7 ಕ್ಕೆ ಏರಿಕೆಯಾಗಲಿದೆ ಎಂದು ತಿಳಿದುಬಂದಿದೆ.

ಸದ್ಯ ಬೆಂಗಳೂರು ಹಾಗೂ ಮಂಗಳೂರು ನಡುವೆ ಸಂಚರಿಸುವ ಏರ್ ಇಂಡಿಯಾ ಎಕ್ಸ್​ಪ್ರೆಸ್ ಮುಂದೆ ಸಂಪೂರ್ಣ ದೇಶೀಯ ವಿಮಾನವಾಗಿ ಬದಲಾಗಲಿದೆ. ಅಬುಧಾಬಿಗೆ ತೆರಳುವವರು ಮಂಗಳೂರಿನಿಂದ ಪ್ರತಿ ದಿನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಏರಲಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

14 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago