ಉಡುಪಿ

ಯಂಗ್ ಫ್ರೆಂಡ್ಸ್ ಟೀಂ ಕೊರಂಗ್ರಪಾಡಿ ಉಡುಪಿ ತಂಡದ ಜೊತೆ ರಕ್ಷಿತ್ ಶೆಟ್ಟಿ ‘ ಪಿಲಿ ನಲಿಕೆ ‘ ವಿಡಿಯೋ -Vishwanews24

ಉಡುಪಿ  : ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ಹುಲಿ ನೃತ್ಯಕ್ಕೆ ಸ್ಟೆಪ್ ಹಾಕಿ ಸಕತ್ ಎಂಜಾಯ್ ಮಾಡಿದ್ದಾರೆ. ಅಷ್ಟಮಿಯ ಸಂದರ್ಭದಲ್ಲಿ ಜೂನಿಯರ್ ಫ್ರೆಂಡ್ಸ್ ಕೊರಂಗ್ರಪಾಡಿ ಉಡುಪಿ ತಂಡದ ಜೊತೆ ರಕ್ಷಿತ್ ‘ ಪಿಲಿ ನಲಿಕೆ’ ಮಾಡಿದರು.

ಇಂದು ಉಡುಪಿ ಕೊರಂಗ್ರಪಾಡಿಯ ಯಂಗ್ ಫ್ರೆಂಡ್ಸ್ ಟೀಂ ಜೊತೆ ರಕ್ಷಿತ್ ಸಿಕ್ಕಾಪಟ್ಟೆ ಹುಲಿ ನೃತ್ಯ ಮಾಡಿದ್ದಾರೆ. ರಕ್ಷಿತ್ ಇದ್ದಾರೆ ಎಂದ ತಕ್ಷಣ ಸುತ್ತಮುತ್ತಲಿನ ನೂರಾರು ಯುವಕ ಯುವತಿಯರು ಕೊರಂಗ್ರಪಾಡಿಗೆ ಭೇಟಿ ಕೊಟ್ಟಿದ್ದಾರೆ. ಜನ ಬರುತ್ತಿದ್ದಂತೆ ರಕ್ಷಿತ್ ಮತ್ತೆ ಮತ್ತೆ ಕುಣಿದಿದ್ದಾರೆ.

ಜಾಹಿರಾತು

ಕೊಲ್ಲೂರಿನಲ್ಲಿ ಕುಟುಂಬ ಮಾಡಿಸಿದ್ದ ಚಂಡಿಕಾ ಹೋಮಕ್ಕೆ ಬಂದಿದ್ದ ರಕ್ಷಿತ್ ಮನೆಯಲ್ಲೇ ಉಳಿದುಕೊಂಡು ಕೃಷ್ಣ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡಿದ್ದಾರೆ. ಪಕ್ಕಾ ಪ್ರೊಫೆಷನಲ್ಸ್ ಥರ ಕುಣಿಯುವ ರಕ್ಷಿತ್ ಶೆಟ್ಟಿ, ಹುಲಿವೇಷ ಕುಣಿತದ ಹಿನ್ನೆಲೆಯಲ್ಲಿ ಸಂಗೀತಕ್ಕೊಂದು ಹೊಸ ಟಚ್ ಕೊಟ್ಟಿದ್ದಾರೆ. ಆ ಮ್ಯೂಸಿಕ್‍ಗೂ ಉಡುಪಿಯಲ್ಲಿ ಕುಣಿದಿದ್ದಾರೆ.

Vishwa News 24

Recent Posts

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ – vishwanews24

ಭಾರತದ ಮೊದಲ ಹೈಡ್ರೋಜನ್‌ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಚಂಡೀಗಢ: ಭಾರತದ ಮೊದಲ ಹೈಡ್ರೋಜನ್ ಚಾಲಿತ ರೈಲಿಗೆ  ಪ್ರಧಾನಿ…

44 minutes ago

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ – vishwanews24

ಸಮುದ್ರದ ಅಲೆಗಳ ಹೊಡೆತಕ್ಕೆ ಮೀನುಗಾರಿಕಾ ದೋಣಿ ಪಲ್ಟಿ : 6 ಮಂದಿ ಮೀನುಗಾರರ ರಕ್ಷಣೆ ಮಂಗಳೂರು: ಸಮುದ್ರದ ಅಲೆಗಳ ಹೊಡೆತಕ್ಕೆ…

56 minutes ago

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  – vishwanews24

ಕರಾವಳಿಯ ಕಂಬಳಕ್ಕೆ ಸರ್ಕಾರದ ಸಿಹಿಸುದ್ದಿ: 23 ಕಂಬಳಗಳಿಗೆ ತಲಾ ₹5 ಲಕ್ಷ ಅನುದಾನ ಮಂಜೂರು  ಉಡುಪಿ: ಕರಾವಳಿಯ ಸಾಂಪ್ರದಾಯಿಕ ಕ್ರೀಡೆಯಾದ…

1 hour ago

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ – vishwanews24

ಬಂಟ್ವಾಳ : ಬಸ್ ನಿಲ್ದಾಣದಲ್ಲಿ ಯುವತಿಯ ಭೀಕರ ಹತ್ಯೆ ಪ್ರಕರಣ : ಆರೋಪಿ ಬಂಧನ ಮಂಗಳೂರು:ಬಂಟ್ವಾಳದ ಬಿ.ಸಿ. ರಸ್ತೆಯ ಕೆಎಸ್‌ಆರ್‌ಟಿಸಿ…

1 hour ago

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ – vishwanews24

ಗೋಕರ್ಣದಲ್ಲಿ ಗುಡ್ಡ ಕುಸಿತ : ರಸ್ತೆ ಸಂಚಾರ ಬಂದ್ ಕಾರವಾರ: ಉತ್ತರ ಕನ್ನಡ  ಜಿಲ್ಲೆಯಲ್ಲಿ ಮಳೆ ಅಬ್ಬರಕ್ಕೆ ಕುಮಟಾ ತಾಲೂಕಿನ…

2 hours ago

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ – vishwanews24

ಕಾರ್ಕಳ: ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಕಂದಾಯ ನಿರೀಕ್ಷಕ ಚಿಕಿತ್ಸೆ ಫಲಕಾರಿಯಾಗದೆ ನಿಧನ ಕಾರ್ಕಳ: ನಗರದ ಶಿವತಿಕೆರೆ ಸಮೀಪ ರವಿವಾರ…

2 hours ago