ಮೈಸೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಕಾರ್ಡ್ ವಿಚಾರದಲ್ಲಿ ಬಿಜೆಪಿ ಎಚ್ಚೆತ್ತುಕೊಳ್ಳಬೇಕಿತ್ತು.
ಎಚ್ಚೆತ್ತುಕೊಂಡಿದ್ದರೆ ಬಿಜೆಪಿ ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಾಂಗ್ರೆಸ್ ಗ್ಯಾರಂಟಿ ಸ್ಕೀಂ ಪರ ಇದ್ದೇನೆ. ಗ್ಯಾರಂಟಿ ಕಾರ್ಡ್ ನಲ್ಲಿ ಯಾವುದೇ ಷರತ್ತುಗಳ ಬಗ್ಗೆ ಉಲ್ಲೇಖಿಸಲ್ಲ.ಜೂನ್ 1 ರವರೆಗೆ ಕಾಯುತ್ತೇವೆ. ಷರತ್ತುಗಳು ಇಲ್ಲದೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಷರತ್ತು ವಿಧಿಸಿದರೆ ಜೂನ್ 1 ರಿಂದ ಹೋರಾಟ ಮಾಡುತ್ತೇವೆ ಎಂದು ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕಾರ್ಯಕರ್ತರನ್ನು ಅಪಾಯಕ್ಕೆ ತಳ್ಳಿದಕ್ಕೆ ಕ್ಷಮೆ ಕೇಳುತ್ತೇನೆ. ನಮ್ಮ ಕಾರ್ಯಕರ್ತರು ನಿಜವಾಗಿಯೂ ನೊಂದಿದ್ದಾರೆ. ದೇಶ, ಧರ್ಮ ಅಂತಾ ನಮ್ಮ ಕಾರ್ಯಕರ್ತರು ದುಡಿಯುತ್ತಾರೆ ಎಂದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…