Featured

ಜೂನ್ 3ರಂದು ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ – vishwanews24

ಬುಧವಾರ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣ ಸ್ವೀಕಾರ

ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಕೊನೆಗೂ ಮುಹೂರ್ತ ಫಿಕ್ಸ್‌ ಆಗಿದೆ. ಬುಧವಾರ (ಜೂ.3) ರಾಜ್ಯದ ನೂತನ ಮುಖ್ಯಮಂತ್ರಿಯಾಗಿ  ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.

ಬುಧವಾರ ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಸಿಎಲ್‌ಪಿ ಸಭೆಯ ಬಳಿಕ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಶಾಸಕಾಂಗ ಪಕ್ಷದ ನಾಯಕ ರಾಜ್ಯಪಾಲರನ್ನ ಭೇಟಿ ಮಾಡೋದು ನಿಯಮ. ಆದ್ರೆ ಇಂದು ಸಂಜೆಯೇ ರಾಜ್ಯಪಾಲರು ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದಾರೆ. ಅದಕ್ಕೂ ಮುನ್ನವೇ ಡಿಕೆ ಶಿವಕುಮಾರ್‌ ರಾಜ್ಯಪಾಲರನ್ನ ಭೇಟಿಯಾಗಲು ನಿರ್ಧರಿಸಿದ್ದಾರೆ.

ಡಿಕೆಶಿ ಆಗಮನದ ಹಿನ್ನೆಲೆ ಲೋಕಭವನದ ಮುಂದೆ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿಯನ್ನ ಭದ್ರತೆಗೆ ನಿಯೋಜನೆ ಮಾಡಲಾಗಿದೆ.

Vishwa News 24

Recent Posts

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

14 minutes ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

43 minutes ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

55 minutes ago

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ – vishwanews24

ಜೂನ್ 1ರಂದು ಉಡುಪಿ ಕ್ಷೇತ್ರದ ಸರಕಾರಿ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ನೀಡಿ ಸ್ವಾಗತ: ಯಶಪಾಲ್ ಸುವರ್ಣ…

1 hour ago

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ – vishwanews24

ಇಂಧನ ದರ ಏರಿಕೆ : ಏರ್‌ ಇಂಡಿಯಾ, ಇಂಡಿಗೋ 250 ದೇಶೀಯ ವಿಮಾನಗಳ ಹಾರಾಟ ಕಡಿತ ನವದೆಹಲಿ :ಭಾರತದ ಪ್ರತಿಷ್ಟಿತ…

20 hours ago

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ – vishwanews24

ಕಾಸರಗೋಡು: ಇಲಿ ಪಾಷಾಣ ಸೇವಿಸಿ ನವವಿವಾಹಿತೆ ಆತ್ಮಹತ್ಯೆ ಕಾಸರಗೋಡು : ಮದುವೆಯಾದ ಕೇವಲ ಒಂದೂವರೆ ತಿಂಗಳಲ್ಲೇ ನವವಿವಾಹಿತೆಯೊಬ್ಬರು ಇಲಿ ಪಾಷಾಣ…

21 hours ago