ಉಡುಪಿ: ನಗರದಲ್ಲಿ ಜನ ಸಂಚಾರ ವಿರಳ ಹಿನ್ನೆಲೆಯಲ್ಲಿ ಜೂನ್. 7 ರಂದು ಸಿಟಿಬಸ್ ಸಂಚಾರ ಸ್ಥಗಿತಕ್ಕೆ ಬಸ್ ಮಾಲಕರು ನಿರ್ಧರಿಸಿದ್ದಾರೆ.
ಕಳೆದ ಭಾನುವಾರವೂ ಸಿಟಿಬಸ್ಗಳಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇತ್ತು, ಆದ್ದರಿಂದ ನಾಳೆ ( ಜೂನ್ 7 ರಂದು) ನಗರದಲ್ಲಿ ಸಂಚರಿಸುವ 23 ಬಸ್ಗಳು ರಸ್ತೆಗೆ ಇಳಿಯುದಿಲ್ಲ ಎಂದು ಬಸ್ ಮಾಲಕರ ಸಂಘದ ಕುಯಿಲಾಡಿ ಸುರೇಶ ನಾಯಕ್ ತಿಳಿಸಿದರು.
ಕಳೆದ ಒಂದು ವಾರದಿಂದ ಸಿಟಿ ಬಸ್ ಶೇ.15 ರಷ್ಟು ಟಿಕೆಟ್ ದರ ಏರಿಸಿ ನಗರದಲ್ಲಿ ಸಂಚಾರ ಪ್ರಾರಂಭಿಸಿತ್ತು. ವಾರದ ಬೇರೆ ದಿನಗಳಲ್ಲೂ ಪ್ರಯಾಣಿಕರ ಸಂಚಾರ ವಿರಳವಾಗಿದೆ. ನಾಳೆ ಪೂರ್ಣ ಪ್ರಮಾಣದಲ್ಲಿ ಸಿಟಿ ಬಸ್ ಸಂಚಾರ ನಿಲ್ಲಿಸುವುದಾಗಿ ತಿಳಿಸಿದರು
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…