ಮಂಗಳೂರು: ಲಾಕ್ ಡೌನ್ ಅವಧಿ ಬಳಿಕ ಇದೀಗ ದೇವಸ್ಥಾನಗಳನ್ನು ಭಕ್ತರಿಗೆ ತೆರೆಯಲು ಸಮಯ ಕೂಡಿಬಂದಿದೆ ಜೂ. 8 ರಿಂದ ಭಕ್ತಾಧಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ
ಇನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನಕ್ಕೆ ಸಾರ್ವಜನಿಕರಿಗೆ ಮುಕ್ತ ಅವಕಾಶವನ್ನು ಜೂ. 8 ರಿಂದ ಮಾಡಿಕೊಡಲಾಗುವುದೆಂದು ಧರ್ಮಸ್ಥಳ ಧರ್ಮಾಧಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ವೀರು ಶೆಟ್ಟಿಯವರು ತಿಳಿಸಿದ್ದಾರೆ.
ಇನ್ನು ಮುಜರಾಯಿ ಇಲಾಖೆಯ ಆದೇಶದಂತೆ ಕೊಲ್ಲೂರು, ಕಟೀಲು ದೇವಸ್ಥಾನಗಳೂ ಸೋಮವಾರ ತೆರೆಯಲಿದೆ. ಆದರೆ ಈ ಎರಡು ದೇವಾಲಯಗಳಲ್ಲಿ ಸದ್ಯಕ್ಕೆ ಅನ್ನಪ್ರಸಾದದ ವ್ಯವಸ್ಥೆ ಇರುವುದಿಲ್ಲ.
ದೇವರ ದರ್ಶನಕ್ಕೆ ಧರ್ಮಸ್ಥಳದ ದೇವಳದಲ್ಲಿ, ಅನ್ನಪೂರ್ಣ ಭೋಜನ ಮಂದಿರದಲ್ಲಿ, ಸೂಕ್ತ ವ್ಯವಸ್ಥೆಯನ್ನು ಮಾಡಲಾಗಿದೆ. ಮುಖಕ್ಕೆ ಮಾಸ್ಕ್ ಧರಿಸಿರಬೇಕು, ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಬೇಕು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು, ಕೈಗೆ ಸ್ಯಾನಿಟೈಸರ್ ಹಾಕಿ ದೇವಸ್ಥಾನದ ಒಳ ಪ್ರವೇಶ ಮಾಡಬೇಕು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…