ಮೈಸೂರು, : “ಕಾಂಗ್ರೆಸ್ನೊಂದಿಗಿನ ಜೆಡಿಎಸ್ ಮೈತ್ರಿ ಮುರಿದು ಬೀಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೇ ಕಾರಣ” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರು ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ. ಜೆಡಿಎಸ್ ಅನ್ನು ಪದೇ ಪದೇ ಕೆಣಕುವಂತ ಹೇಳಿಕೆಗಳನ್ನು ನೀಡಿದ್ದಾರೆ. ಈಗ ಜೆಡಿಎಸ್ ಪಕ್ಷ ಎಲ್ಲಿದೆ?. ಜೆಡಿಎಸ್ ಒಂದು ಪಕ್ಷವೇ ಅಲ್ಲ ಎಂದು ಹೇಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ. ಸಿದ್ದರಾಮಯ್ಯ ಅವರಿಗೆ ಈ ಮುಖೇನ ಮನವರಿಕೆ ಮಾಡಿಕೊಡಬೇಕಿದೆ” ಎಂದಿದ್ದಾರೆ.
ಮಂಗಳೂರು :ಪತ್ರಕರ್ತರಿಗೆ ಆಯುಷ್ಮಾನ್ ಭಾರತ್ – ಆರೋಗ್ಯ ಕರ್ನಾಟಕ ಕಾರ್ಡ್ ನೋಂದಣಿ ಶಿಬಿರಕ್ಕೆ ಚಾಲನೆ -Vishwanews24
“ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರೊಂದಿಗೆ ಮಾತನಾಡಲು ಸಿದ್ದರಾಮಯ್ಯ ಅವರು ಬಿಡುತ್ತಿಲ್ಲ. ನನ್ನ ಜೊತೆ ಮಾತನಾಡದಂತೆ ಒತ್ತಡ ಹೇರುತ್ತಿದ್ದಾರೆ. ನಾನವು ಸವಾಲು ಹಾಕಲು ಬಂದಿಲ್ಲ. ಅಲ್ಲದೇ, ಕಿಂಗ್ ಮೇಕರ್ ಆಗಲು ಬಯಸುತ್ತಿಲ್ಲ. 2023ರ ಚುನಾವಣೆಯ ಮೇಲೆ ನಮ್ಮ ಗುರಿ” ಎಂದು ಹೇಳಿದ್ದಾರೆ.
“ನಾವು ಬಿಜೆಪಿಯಿಂದಲೂ ಕೂಡಾ ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ಬಿಜೆಪಿ ರಾಜ್ಯವನ್ನು ಲಘುವಾಗಿ ಪರಿಗಣಿಸುತ್ತಿದೆ. ಅಧಿಕಾರ ಸಿಗದಿದ್ದರೂ ತೊಂದರೆ ಇಲ್ಲ. ಆದರೆ, ಅಂತರ ಕಾಯ್ದುಕೊಳ್ಳುವುದು ಮುಖ್ಯವಾಗಿದೆ” ಎಂದಿದ್ದಾರೆ.
ಮಂಗಳೂರು: ಲಂಚ ಸ್ವೀಕರಿಸುತ್ತಿರುವಾಗಲೇ ಸಹಾಯಕ ಭೂ ನಿರ್ದೇಶಕ ಅಧಿಕಾರಿ ಎಸಿಬಿ ಬಲೆಗೆ -Vishwanews24
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…